ಬ್ರೇಕಿಂಗ್ ನ್ಯೂಸ್
31-12-20 12:03 pm Mangalore Correspondent ಕ್ರೈಂ
ಕೊಣಾಜೆ, ಡಿ.31:ಅಕ್ರಮ ಮರಳುಗಾರಿಕೆಗೆ ಕುಮ್ಮಕ್ಕು ನೀಡಿರುವ ಆರೋಪದಡಿ ಕೊಣಾಜೆ ಪೊಲೀಸ್ ಠಾಣೆಯ ಸ್ಪೆಷಲ್ ಬ್ರಾಂಚ್(ಗುಪ್ತ ವಾರ್ತೆ) ಪೊಲೀಸ್ ಸಿಬ್ಬಂದಿ ಅಶೋಕ್ ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಚೇಳೂರು ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡಲಾಗುತ್ತಿದ್ದು ಅಕ್ರಮ ಅಡ್ಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿರುವುದು ಕೊಣಾಜೆ ಠಾಣೆಯ ಗುಪ್ತವಾರ್ತೆ ಪೊಲೀಸ್ ಸಿಬ್ಬಂದಿಗೆ ತಿಳಿದಿದ್ದರೂ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತರಿಗೆ ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿಕಾರಿಗಳು ದೂರು ನೀಡಿದ್ದರು.
ಈ ಬಗ್ಗೆ ಕಾನೂನು ಸುವ್ಯವಸ್ಥೆಯ ಡಿಸಿಪಿ ಹರಿರಾಂ ಅವರು ಪರಿಶೀಲನೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಶೋಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎನ್ನಲಾಗುತ್ತಿದೆ. ಅಶೋಕ್ ಅವರು ಕಳೆದ ಸುಮಾರು ಏಳು ವರ್ಷದಿಂದ ಕೊಣಾಜೆ ಠಾಣೆಯಲ್ಲಿ ಗುಪ್ತವಾರ್ತೆ ಸಿಬ್ಬಂದಿಯಾಗಿ ಸೇವೆಯಲ್ಲಿದ್ದರು.
SB of Konaje Police Station Anand Kumar had been Suspended by Mangalore Police Commissioner Vikas Kumar for links with Sand Smugglers.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm