ಬ್ರೇಕಿಂಗ್ ನ್ಯೂಸ್
31-12-20 12:03 pm Mangalore Correspondent ಕ್ರೈಂ
ಕೊಣಾಜೆ, ಡಿ.31:ಅಕ್ರಮ ಮರಳುಗಾರಿಕೆಗೆ ಕುಮ್ಮಕ್ಕು ನೀಡಿರುವ ಆರೋಪದಡಿ ಕೊಣಾಜೆ ಪೊಲೀಸ್ ಠಾಣೆಯ ಸ್ಪೆಷಲ್ ಬ್ರಾಂಚ್(ಗುಪ್ತ ವಾರ್ತೆ) ಪೊಲೀಸ್ ಸಿಬ್ಬಂದಿ ಅಶೋಕ್ ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಚೇಳೂರು ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡಲಾಗುತ್ತಿದ್ದು ಅಕ್ರಮ ಅಡ್ಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿರುವುದು ಕೊಣಾಜೆ ಠಾಣೆಯ ಗುಪ್ತವಾರ್ತೆ ಪೊಲೀಸ್ ಸಿಬ್ಬಂದಿಗೆ ತಿಳಿದಿದ್ದರೂ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತರಿಗೆ ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿಕಾರಿಗಳು ದೂರು ನೀಡಿದ್ದರು.
ಈ ಬಗ್ಗೆ ಕಾನೂನು ಸುವ್ಯವಸ್ಥೆಯ ಡಿಸಿಪಿ ಹರಿರಾಂ ಅವರು ಪರಿಶೀಲನೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಅಶೋಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎನ್ನಲಾಗುತ್ತಿದೆ. ಅಶೋಕ್ ಅವರು ಕಳೆದ ಸುಮಾರು ಏಳು ವರ್ಷದಿಂದ ಕೊಣಾಜೆ ಠಾಣೆಯಲ್ಲಿ ಗುಪ್ತವಾರ್ತೆ ಸಿಬ್ಬಂದಿಯಾಗಿ ಸೇವೆಯಲ್ಲಿದ್ದರು.
SB of Konaje Police Station Anand Kumar had been Suspended by Mangalore Police Commissioner Vikas Kumar for links with Sand Smugglers.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm