ಬ್ರೇಕಿಂಗ್ ನ್ಯೂಸ್
11-01-26 09:59 pm Mangaluru Staff ಕ್ರೈಂ
ಮಂಗಳೂರು, ಜ.11: ಎಡಪದವು ಬಳಿಯ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಚರುಮುರಿ ಹಾಕಿದ್ದು ಈ ವೇಳೆ ಅಲ್ಲಿಗೆ ಬಂದ ದನದ ಮುಖಕ್ಕೆ ಚೂರಿಯಿಂದ ಇರಿದ ಘಟನೆ ನಡೆದಿದೆ.
ಚರುಮುರಿ ಸ್ಟಾಲ್ ಇರಿಸಿದ್ದಾಗ ಅಲ್ಲಿಗೆ ದನವೊಂದು ಬಂದಿದ್ದು ಟೊಮೆಟೋ ತಿನ್ನಲು ಮುಂದಾಗಿತ್ತು. ಈ ವೇಳೆ, ವ್ಯಕ್ತಿ ಕೋಪಗೊಂಡು ಟೊಮೆಟೋ ಕೊಯ್ಯುವ ಹರಿತ ಚೂರಿಯಲ್ಲಿ ದನದ ಮುಖಕ್ಕೆ ಬೀಸಿದ್ದು ಮುಖದ ಭಾಗದಲ್ಲಿ ಎರಡು ಇಂಚು ಆಳದ ಗಾಯವಾಗಿ ರಕ್ತ ಹರಿದಿತ್ತು.
ಚೂರಿ ಇರಿದ ವ್ಯಕ್ತಿಯನ್ನು ಚರಮುರಿ ಸ್ಟಾಲ್ ನ ಉಮರಬ್ಬ ಎಂದು ತಿಳಿದುಬಂದಿದೆ. ಈತ ಜಾತ್ರೆಯ ವೇಳೆ ಹಲವೆಡೆ ಚರುಮುರಿ ಸ್ಟಾಲ್ ಹಾಕಿ ವ್ಯಾಪಾರ ನಡೆಸುತ್ತಿದ್ದು ದನಕ್ಕೆ ಕತ್ತಿಯಿಂದ ಇರಿದ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ದನವನ್ನು ಹಿಡಿದು ಸ್ಥಳೀಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಘಟನೆ ಬಗ್ಗೆ ಯಾರೂ ಪೊಲೀಸರಿಗೆ ದೂರು ನೀಡಿಲ್ಲ ಎನ್ನಲಾಗಿದೆ. ಬಜರಂಗದಳ ಜಿಲ್ಲಾ ಮುಖಂಡರು ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ಕಮಿಷನರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಆಕಸ್ಮಿಕವಾಗಿ ಘಟನೆ ಆಗಿದೆ. ದನವನ್ನು ಸಾರ್ವಜನಿಕ ಪ್ರದೇಶದಲ್ಲಿ ಬಿಟ್ಟಿರುವುದು ತಪ್ಪು. ಹಾಗಾಗಿ ಅದರ ಮಾಲೀಕರ ವಿರುದ್ಧ ಕೇಸು ದಾಖಲಿಸಲಾಗಿದೆ. ಮತ್ತು ದನದ ಮೇಲೆ ಕ್ರೌರ್ಯ ತೋರಿಸಿದ್ದಕ್ಕಾಗಿ ಚೂರಿ ಬೀಸಿದ ವ್ಯಕ್ತಿಯ ವಿರುದ್ಧ ಸುಮೊಟೋ ಕೇಸು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
In a disturbing incident reported from Poopadikallu near Edapadavu, a man allegedly stabbed a cow on the face with a knife during an Ayyappa Swami worship programme, triggering anger among locals.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm