ಬ್ರೇಕಿಂಗ್ ನ್ಯೂಸ್
19-01-26 03:38 pm HK News Desk ಕ್ರೈಂ
ನವದೆಹಲಿ, ಜ.19 : ರಾಷ್ಟ್ರ ರಾಜಧಾನಿ ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಅಪ್ರಾಪ್ತ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ನ್ಯೂಜೆರ್ಸಿ ನಗರದ ಸ್ಟೀವನ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಭಾರತ ಮೂಲದ ಪ್ರಾಧ್ಯಾಪಕ ಗೌರವ್ ಸಬ್ನಿಸ್ ತಮ್ಮ ಎಕ್ಸ್ ಖಾತೆಯಲ್ಲಿ ಸಂತ್ರಸ್ತ ಅಮೆರಿಕ ಮಹಿಳೆ ಕುರಿತ ಪೋಸ್ಟ್ ಹಂಚಿಕೊಂಡಿದ್ದಾರೆ.
ಭಾರತದಲ್ಲಿ ಸ್ನೇಹಿತನ ಮದುವೆಗೆ ತೆರಳಲು ಮಾಜಿ ವಿದ್ಯಾರ್ಥಿಯೊಬ್ಬರು ತಮ್ಮನ್ನು ಸಂಪರ್ಕಿಸಿದ್ದರು. ಭಾರತ ಪ್ರವಾಸದ ಸಮಯದಲ್ಲಿ ಎಚ್ಚರದಲ್ಲಿರಲು ಸೂಚಿಸಿದ್ದೆ. ಅವಳಿಗೆ ಲೈಂಗಿಕ ಕಿರುಕುಳದ ಬಗ್ಗೆ ಎಚ್ಚರದಿಂದಿರಿ ಎಂದಿದ್ದೆ. ಆದರೆ ದುರದೃಷ್ಟವಶಾತ್, ದೆಹಲಿ ಮೆಟ್ರೋದಲ್ಲಿ ಆಕೆ ಲೈಂಗಿಕ ಕಿರುಕುಳ ಎದುರಿಸಿದ್ದಾಳೆ ಎಂದು ಸಬ್ನಿಸ್ ಬರೆದುಕೊಂಡಿದ್ದಾರೆ.
ಮೆಟ್ರೋದಲ್ಲಿ ಪಯಣಿಸುತ್ತಿದ್ದ ಆಕೆಗೆ ಅಪ್ರಾಪ್ತ ಬಾಲಕನೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ. ಆಕೆಯ ಎದೆಗೆ ಕೈಹಾಕಿ ಕಿರುಕುಳ ನೀಡಿದ್ದಾನೆ. ಆಕೆ ಈಗ ಇನ್ನು ಮುಂದೆ ಭಾರತಕ್ಕೆ ಬರುವುದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ರೈಲಿನಲ್ಲಿ ಹುಡುಗ ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಪ್ರಮಾಣದಲ್ಲಿದ್ದ. ರೈಲಿನಲ್ಲಿ ನನ್ನ ಪಕ್ಕದಲ್ಲೇ ಕುಳಿತಿದ್ದು ನನ್ನ ಭುಜದ ಮೇಲೆ ಕೈಹಾಕಿದ. ಬಳಿಕ ಆತ ನೇರವಾಗಿ ನನ್ನ ಸ್ತನಗಳನ್ನು ಹಿಡಿದು ತಮಾಷೆ ಮಾಡಿದಂತೆ ನಕ್ಕಿದ್ದಾನೆ. ಈ ವೇಳೆ ನಾನು ಕೋಪಗೊಂಡು ಆತನನ್ನು ಗಟ್ಟಿಯಾಗಿ ತಳ್ಳಿದೆ. ಆತ ಕೆಳಗೆ ಬಿದ್ದಿದ್ದನ್ನು ನೋಡಿ ಆತನ ತಾಯಿ ಜೋರಾಗಿ ಮಾತನಾಡುತ್ತ ಬೈಗುಳ ಆರಂಭಿಸಿದರು ಎಂದು ಅಮೆರಿಕ ಮೂಲದ ಮಹಿಳೆ ಅಳಲು ಹೇಳಿಕೊಂಡಿದ್ದಾರೆ.
When this former student called me in November for suggestions for her India trip for a friend's wedding, I told her, be on guard for sexual harassment. Especially in Delhi. Here, you're just another blond. There, you'll be a target.
— Gaurav Sabnis (@gauravsabnis) January 16, 2026
Sadly, came true.
Greatest culture! pic.twitter.com/LThSNG5p4r
An American woman was allegedly sexually harassed by a minor boy while traveling on the Delhi Metro, an incident shared publicly by US-based Indian-origin professor Gaurav Sabnis. The woman, who was visiting India for a friend’s wedding, reportedly said the boy touched her inappropriately while sitting next to her with his family. Shocked and distressed, she expressed that she would never visit India again after the incident.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm