ಬ್ರೇಕಿಂಗ್ ನ್ಯೂಸ್
31-12-20 05:48 pm Bangalore Correspondent ಕ್ರೈಂ
ಬೆಂಗಳೂರು, ಡಿ.31: ಹೊಸ ವರ್ಷದ ನೆಪದಲ್ಲಿ ಸಾರ್ವಜನಿಕ ಪಾರ್ಟಿ, ಮೋಜು, ಮಸ್ತಿಗೆ ಈ ಬಾರಿ ಅವಕಾಶ ಇಲ್ಲ. ಹಾಗೆಂದು ಮನೆಯಲ್ಲೇ ಕುಟುಂಬಸ್ಥರು, ಸ್ನೇಹಿತರು ಸೇರಿಕೊಂಡು ಪಾರ್ಟಿ ಮಾಡುವುದಕ್ಕೆ ಆಕ್ಷೇಪ ಇಲ್ಲ. ಇಂಥ ಪಾರ್ಟಿಗಳಿಗೆ ಕೊಡುವುದಕ್ಕಾಗಿಯೋ ಏನೋ ಇಲ್ಲೊಬ್ಬ 61 ವರ್ಷದ ವ್ಯಕ್ತಿ 85 ಲೀಟರ್ ಮದ್ಯ ಶೇಖರಿಸಿಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ರಿಯಲ್ ಎಸ್ಟೇಟ್ ಏಜಂಟ್ ಆಗಿದ್ದ ಮಣಿ ಎಂಬಾತ ರಾಜಾಜಿನಗರದ ತನ್ನ ಮನೆಯಲ್ಲಿ ಮದ್ಯದ ಬಾಟಲಿಗಳನ್ನು ಶೇಖರಿಸಿಟ್ಟಿದ್ದಾನೆ. ಪೊಲೀಸರ ದಾಳಿ ವೇಳೆ 750 ಎಂಎಲ್ ಗಾತ್ರದ 114 ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮೇಕ್ರಿ ಸರ್ಕಲ್ ನಲ್ಲಿರುವ ಆರ್ಮಿ ಕ್ಯಾಂಟೀನ್ ನಿಂದ ಮದ್ಯದ ಬಾಟಲಿಗಳನ್ನು ತರಿಸಿಕೊಂಡಿದ್ದ. ಅದಕ್ಕಾಗಿ ಅಲ್ಲಿನ ಅಧಿಕಾರಿಯೊಬ್ಬರ ಸಹಕಾರ ಪಡೆದು ಕಡಿಮೆ ದರದಲ್ಲಿ ಮದ್ಯ ಖರೀದಿಸಿದ್ದಾನೆ. ಹೀಗಾಗಿ ಆತನಲ್ಲಿ ಮದ್ಯ ಖರೀದಿಸಿದ್ದ ಬಗ್ಗೆ ರಶೀದಿಗಳು ಇರಲಿಲ್ಲ ಎಂದು ದಾಳಿ ನಡೆಸಿದ ಬಸವೇಶ್ವರ ನಗರದ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಬ್ಬ ವ್ಯಕ್ತಿ ಹೆಚ್ಚೆಂದರೆ ನಾಲ್ಕು ಲೀಟರ್ ಮದ್ಯ ಶೇಖರಿಸಿಡಲು ಅವಕಾಶವಿದೆ. ಆದರೆ, ಈ ವ್ಯಕ್ತಿ 20 ಪಟ್ಟು ಹೆಚ್ಚು ಮದ್ಯ ಶೇಖರಣೆ ಮಾಡಿದ್ದಾರೆ. ಹೀಗಾಗಿ ಎಫ್ಐಆರ್ ದಾಖಲಿಸಿ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
The Bengaluru City Police Thursday booked a real estate agent for allegedly storing 85 litres of alcohol—20 times above the permissible limit—inside his residence at Rajajinagar. According to the police, the accused, identified as Mani (61), had stored the alcohol in 114 bottles, all of 750 ml each.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am