ಬ್ರೇಕಿಂಗ್ ನ್ಯೂಸ್
31-12-20 05:48 pm Bangalore Correspondent ಕ್ರೈಂ
ಬೆಂಗಳೂರು, ಡಿ.31: ಹೊಸ ವರ್ಷದ ನೆಪದಲ್ಲಿ ಸಾರ್ವಜನಿಕ ಪಾರ್ಟಿ, ಮೋಜು, ಮಸ್ತಿಗೆ ಈ ಬಾರಿ ಅವಕಾಶ ಇಲ್ಲ. ಹಾಗೆಂದು ಮನೆಯಲ್ಲೇ ಕುಟುಂಬಸ್ಥರು, ಸ್ನೇಹಿತರು ಸೇರಿಕೊಂಡು ಪಾರ್ಟಿ ಮಾಡುವುದಕ್ಕೆ ಆಕ್ಷೇಪ ಇಲ್ಲ. ಇಂಥ ಪಾರ್ಟಿಗಳಿಗೆ ಕೊಡುವುದಕ್ಕಾಗಿಯೋ ಏನೋ ಇಲ್ಲೊಬ್ಬ 61 ವರ್ಷದ ವ್ಯಕ್ತಿ 85 ಲೀಟರ್ ಮದ್ಯ ಶೇಖರಿಸಿಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ರಿಯಲ್ ಎಸ್ಟೇಟ್ ಏಜಂಟ್ ಆಗಿದ್ದ ಮಣಿ ಎಂಬಾತ ರಾಜಾಜಿನಗರದ ತನ್ನ ಮನೆಯಲ್ಲಿ ಮದ್ಯದ ಬಾಟಲಿಗಳನ್ನು ಶೇಖರಿಸಿಟ್ಟಿದ್ದಾನೆ. ಪೊಲೀಸರ ದಾಳಿ ವೇಳೆ 750 ಎಂಎಲ್ ಗಾತ್ರದ 114 ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮೇಕ್ರಿ ಸರ್ಕಲ್ ನಲ್ಲಿರುವ ಆರ್ಮಿ ಕ್ಯಾಂಟೀನ್ ನಿಂದ ಮದ್ಯದ ಬಾಟಲಿಗಳನ್ನು ತರಿಸಿಕೊಂಡಿದ್ದ. ಅದಕ್ಕಾಗಿ ಅಲ್ಲಿನ ಅಧಿಕಾರಿಯೊಬ್ಬರ ಸಹಕಾರ ಪಡೆದು ಕಡಿಮೆ ದರದಲ್ಲಿ ಮದ್ಯ ಖರೀದಿಸಿದ್ದಾನೆ. ಹೀಗಾಗಿ ಆತನಲ್ಲಿ ಮದ್ಯ ಖರೀದಿಸಿದ್ದ ಬಗ್ಗೆ ರಶೀದಿಗಳು ಇರಲಿಲ್ಲ ಎಂದು ದಾಳಿ ನಡೆಸಿದ ಬಸವೇಶ್ವರ ನಗರದ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಬ್ಬ ವ್ಯಕ್ತಿ ಹೆಚ್ಚೆಂದರೆ ನಾಲ್ಕು ಲೀಟರ್ ಮದ್ಯ ಶೇಖರಿಸಿಡಲು ಅವಕಾಶವಿದೆ. ಆದರೆ, ಈ ವ್ಯಕ್ತಿ 20 ಪಟ್ಟು ಹೆಚ್ಚು ಮದ್ಯ ಶೇಖರಣೆ ಮಾಡಿದ್ದಾರೆ. ಹೀಗಾಗಿ ಎಫ್ಐಆರ್ ದಾಖಲಿಸಿ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
The Bengaluru City Police Thursday booked a real estate agent for allegedly storing 85 litres of alcohol—20 times above the permissible limit—inside his residence at Rajajinagar. According to the police, the accused, identified as Mani (61), had stored the alcohol in 114 bottles, all of 750 ml each.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm