ಬ್ರೇಕಿಂಗ್ ನ್ಯೂಸ್
25-01-26 10:11 pm HK staffer ಕ್ರೈಂ
ಬೆಂಗಳೂರು, ಜ.24: 400 ಕೋಟಿ ಮೌಲ್ಯದ ಅಮಾನ್ಯಗೊಂಡ 2000 ರೂ. ನೋಟುಗಳಿದ್ದ ಕಂಟೈನರ್ ದರೋಡೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಗುಜರಾತ್ ಮೂಲದ ಹವಾಲಾ ಏಜೆಂಟ್ ವಿರಾಟ್ ಗಾಂಧಿ ಸಹಿತ ಐದು ಮಂದಿಯನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ವಿಶೇಷ ತನಿಖಾ ತಂಡ ಜ.23 ರಂದು ತಡರಾತ್ರಿ ಮುಂಬೈನ ಡೊಂಬಿವಿಲಿಯಲ್ಲಿ ವಿರಾಟ್ ಗಾಂಧಿಯನ್ನು ಬಂಧಿಸಿದೆ. ಈತ ಅಹ್ಮದಾಬಾದ್ ಮೂಲದ ನಟೋರಿಯಸ್ ಹವಾಲಾ ಏಜಂಟ್ ಆಗಿದ್ದು ಮುಂಬೈನಲ್ಲಿ ನೆಲೆಸಿದ್ದ. ಜಯೇಶ್ ಕದಂ, ವಿಶಾಲ್ ನಾಯ್ಡು, ಸುನಿಲ್ ಧುಮಾಲ್, ಜನಾರ್ದನ್ ಧಾಯ್ಗುಡೆ ಇತರ ಬಂಧಿತರು. ಇವರೆಲ್ಲ ಮುಂಬೈ ನಿವಾಸಿಗಳಾಗಿದ್ದು ಸಂದೀಪ್ ಪಾಟೀಲ್ ನನ್ನು ಅಪಹರಿಸಿ ಕಿರುಕುಳ ನೀಡಿದವರು ಎನ್ನಲಾಗಿದೆ.
ಪ್ರಮುಖ ಆರೋಪಿಗಳು ಎನ್ನಲಾದ ಅಝರ್ ಮತ್ತು ಥಾಣೆಯ ದೊಡ್ಡ ಉದ್ಯಮಿ ಕಿಶೋರ್ ಸಾವ್ಲಾ ತಲೆಮರೆಸಿಕೊಂಡಿದ್ದಾರೆ. ವಿರಾಟ್ ಗಾಂಧಿ ಹವಾಲಾ ಆಪರೇಟರ್ ಆಗಿದ್ದಲ್ಲದೆ, ರಾಜಸ್ಥಾನ ಮೂಲದ ಧಾರ್ಮಿಕ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ನಾಶಿಕ್ ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಗೋವಾದಿಂದ ಕರ್ನಾಟಕದ ಒಂದು ಧಾರ್ಮಿಕ ಸಂಸ್ಥೆಗೆ ಎರಡು ಟ್ರಕ್ ಕಂಟೈನರ್ಗಳಲ್ಲಿ 400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರದ್ದಾದ ಹಳೆಯ 2000 ರೂಪಾಯಿ ನೋಟುಗಳನ್ನು ಸಾಗಿಸಲಾಗುತ್ತಿತ್ತು. ಈ ಕಂಟೈನರ್ಗಳು ಕರ್ನಾಟಕದ ಚೋರಲಾ ಘಾಟ್ನಲ್ಲಿ ಕಳ್ಳತನವಾಗಿದ್ದವು. ಹೀಗಾಗಿ ಬೆಳಗಾವಿ ಪೊಲೀಸರನ್ನೂ ತನಿಖೆಗೆ ಸೇರಿಸಿಕೊಳ್ಳಲಾಗಿದೆ.
In connection with the robbery of container trucks carrying invalidated ₹2000 currency notes worth nearly ₹400 crore, Maharashtra Police have arrested five persons, including a Gujarat-based hawala agent identified as Virat Gandhi.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm