ಬ್ರೇಕಿಂಗ್ ನ್ಯೂಸ್
27-01-26 05:56 pm Bangalore Correspondent ಕ್ರೈಂ
ಬೆಂಗಳೂರು, ಜ 26 : ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ರಾಬರಿ ಪ್ರಕರಣ ಮಾಸುವ ಮುನ್ನ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿಗಳು ಎಟಿಎಂಗೆ ತುಂಬಲು ತೆಗೆದುಕೊಂಡಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ.
ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು ಎಸ್ಕೇಪ್ ಆಗಿದ್ದಾರೆ. ಎರಡು ವಂಚಕರ ತಂಡದ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಎಸ್ಬಿಐ, ಆಕ್ಸಿಸ್ ಬ್ಯಾಂಕ್ ಎಟಿಎಂಗಳಿಗೆ ಪೇಮೆಂಟ್ ಸರ್ವಿಸ್ ನೀಡುತ್ತಿದ್ದ ಹಿಟಾಚಿ ಪೇಮೆಂಟ್ ಪ್ರೈವೆಟ್ ಲಿಮಿಟೆಡ್. ಈ ಸಂಸ್ಥೆಯಲ್ಲಿ ಎಟಿಎಂಗೆ ಹಣ ಡೆಪಾಸಿಟ್ ಮಾಡುವ ಕೆಲಸ ಮಾಡ್ತಿದ್ದ ಆರೋಪಿಗಳು. 57 ಲಕ್ಷ ವಂಚನೆಯಲ್ಲಿ ಪ್ರವೀಣ್, ಧನಶೇಖ, ರಾಮಕ್ಕ, ಹರೀಶ್ ಕುಮಾರ್ ಆರೋಪಿಗಳಾದರೆ 80 ಲಕ್ಷ ರೂ. ವಂಚನೆಯಲ್ಲಿ ಹರೀಶ್ ಕುಮಾರ್, ಪ್ರವೀಣ್ ಕುಮಾರ್, ವರುಣ್ ಎಂಬ ಸಿಬ್ಬಂದಿ ಆರೋಪಿಗಳಾಗಿದ್ದಾರೆ.
ಕೋರಮಂಗಲದ ಆಕ್ಸಿಸ್ ಬ್ಯಾಂಕ್ನಿಂದ ಹಣ ತೆಗೆದುಕೊಂಡು ಹೋದ ಆರೋಪಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ಒಟ್ಟು 1.40 ಕೋಟಿ ಹಣ ಆರೋಪಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆಂದು ದೂರು ನೀಡಲಾಗಿದೆ. 19ನೇ ಕೋರಮಂಗಲ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.ಘಟನೆ ಸಂಬಂದ ಕೇಸ್ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಯಾವ ಸಮಯದಿಂದ ಕೆಲಸ ಮಾಡುತ್ತಿದ್ದರು ಎಷ್ಟು ಸಮಯದಲ್ಲಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆಂದು ಬ್ಯಾಂಕ್ನವರಿಂದ ದಾಖಲೆ ಪಡೆದು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ
In a fresh robbery case in Bengaluru, employees of Hitachi Payment Services allegedly escaped with ₹1.37 crore meant for ATM cash loading. Two separate teams misappropriated ₹50 lakh and ₹80 lakh respectively. FIRs have been registered at Koramangala police station, but even after eight days, the accused remain at large as police continue the investigation.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm