ಬ್ರೇಕಿಂಗ್ ನ್ಯೂಸ್
27-01-26 05:56 pm Bangalore Correspondent ಕ್ರೈಂ
ಬೆಂಗಳೂರು, ಜ 26 : ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ರಾಬರಿ ಪ್ರಕರಣ ಮಾಸುವ ಮುನ್ನ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿಗಳು ಎಟಿಎಂಗೆ ತುಂಬಲು ತೆಗೆದುಕೊಂಡಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ.
ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು ಎಸ್ಕೇಪ್ ಆಗಿದ್ದಾರೆ. ಎರಡು ವಂಚಕರ ತಂಡದ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಎಸ್ಬಿಐ, ಆಕ್ಸಿಸ್ ಬ್ಯಾಂಕ್ ಎಟಿಎಂಗಳಿಗೆ ಪೇಮೆಂಟ್ ಸರ್ವಿಸ್ ನೀಡುತ್ತಿದ್ದ ಹಿಟಾಚಿ ಪೇಮೆಂಟ್ ಪ್ರೈವೆಟ್ ಲಿಮಿಟೆಡ್. ಈ ಸಂಸ್ಥೆಯಲ್ಲಿ ಎಟಿಎಂಗೆ ಹಣ ಡೆಪಾಸಿಟ್ ಮಾಡುವ ಕೆಲಸ ಮಾಡ್ತಿದ್ದ ಆರೋಪಿಗಳು. 57 ಲಕ್ಷ ವಂಚನೆಯಲ್ಲಿ ಪ್ರವೀಣ್, ಧನಶೇಖ, ರಾಮಕ್ಕ, ಹರೀಶ್ ಕುಮಾರ್ ಆರೋಪಿಗಳಾದರೆ 80 ಲಕ್ಷ ರೂ. ವಂಚನೆಯಲ್ಲಿ ಹರೀಶ್ ಕುಮಾರ್, ಪ್ರವೀಣ್ ಕುಮಾರ್, ವರುಣ್ ಎಂಬ ಸಿಬ್ಬಂದಿ ಆರೋಪಿಗಳಾಗಿದ್ದಾರೆ.
ಕೋರಮಂಗಲದ ಆಕ್ಸಿಸ್ ಬ್ಯಾಂಕ್ನಿಂದ ಹಣ ತೆಗೆದುಕೊಂಡು ಹೋದ ಆರೋಪಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ಒಟ್ಟು 1.40 ಕೋಟಿ ಹಣ ಆರೋಪಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆಂದು ದೂರು ನೀಡಲಾಗಿದೆ. 19ನೇ ಕೋರಮಂಗಲ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.ಘಟನೆ ಸಂಬಂದ ಕೇಸ್ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಯಾವ ಸಮಯದಿಂದ ಕೆಲಸ ಮಾಡುತ್ತಿದ್ದರು ಎಷ್ಟು ಸಮಯದಲ್ಲಿ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆಂದು ಬ್ಯಾಂಕ್ನವರಿಂದ ದಾಖಲೆ ಪಡೆದು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ
In a fresh robbery case in Bengaluru, employees of Hitachi Payment Services allegedly escaped with ₹1.37 crore meant for ATM cash loading. Two separate teams misappropriated ₹50 lakh and ₹80 lakh respectively. FIRs have been registered at Koramangala police station, but even after eight days, the accused remain at large as police continue the investigation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm