ಬ್ರೇಕಿಂಗ್ ನ್ಯೂಸ್
07-02-26 05:21 pm Bangalore Correspondent ಕ್ರೈಂ
ಬೆಂಗಳೂರು, ಫೆ.7 : ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಪಹರಣ, ಕಳ್ಳತನ ಅಥವಾ ದೌರ್ಜನ್ಯದ ಪ್ರಕರಣಗಳು ಕೇಳಿಬರುವ ನಗರದಲ್ಲಿ ಈ ಬಾರಿ ‘ಗರ್ಭಿಣಿ ಬೆಕ್ಕಿನ’ ಅಪಹರಣ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಎಚ್.ಎ.ಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ‘ವ್ಯಾನ್ಶಿ ಸಾಲೇಟೇರ್’ ಅಪಾರ್ಟ್ಮೆಂಟ್ ಆವರಣದಲ್ಲಿ ಇದ್ದ ಗರ್ಭಿಣಿ ಬೆಕ್ಕೊಂದನ್ನು ಅಕ್ರಮವಾಗಿ ಹಿಡಿದು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂಬ ಆರೋಪದಡಿ ಬರೋಬ್ಬರಿ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಾಣಿಪ್ರಿಯ ಹರೀಶ್ ಎಂಬವರು ಈ ಸಂಬಂಧ ಎಚ್.ಎ.ಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಪಾರ್ಟ್ಮೆಂಟ್ ಆವರಣದಲ್ಲಿ ವಾಸಿಸುತ್ತಿದ್ದ ಮೂಕ ಪ್ರಾಣಿಯನ್ನು ಅನುಮತಿ ಇಲ್ಲದೆ ಹಿಡಿದು ಸಾಗಿಸಿರುವುದು ಕಾನೂನುಬಾಹಿರ ಎಂದು ಅವರು ಆಕ್ಷೇಪಿಸಿದ್ದಾರೆ. ದೂರಿನನ್ವಯ ಅಪಾರ್ಟ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀರಾಮ್, ಸೆಕ್ಯುರಿಟಿ ಮ್ಯಾನೇಜರ್ ಹಾಗೂ ಇತರ ಸಿಬ್ಬಂದಿ ಸೇರಿ ಒಟ್ಟು 9 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ.
ಪ್ರಕರಣವನ್ನು ಪೊಲೀಸರು ‘ಪ್ರಾಣಿ ದೌರ್ಜನ್ಯ ತಡೆ ಕಾಯ್ದೆ’ ಅಡಿ ದಾಖಲಿಸಿದ್ದು, ಗರ್ಭಿಣಿ ಬೆಕ್ಕನ್ನು ಯಾವ ಉದ್ದೇಶಕ್ಕೆ ಮತ್ತು ಎಲ್ಲಿ ಸ್ಥಳಾಂತರಿಸಲಾಗಿದೆ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm