ಬ್ರೇಕಿಂಗ್ ನ್ಯೂಸ್
07-02-26 05:21 pm Bangalore Correspondent ಕ್ರೈಂ
ಬೆಂಗಳೂರು, ಫೆ.7 : ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಪಹರಣ, ಕಳ್ಳತನ ಅಥವಾ ದೌರ್ಜನ್ಯದ ಪ್ರಕರಣಗಳು ಕೇಳಿಬರುವ ನಗರದಲ್ಲಿ ಈ ಬಾರಿ ‘ಗರ್ಭಿಣಿ ಬೆಕ್ಕಿನ’ ಅಪಹರಣ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಎಚ್.ಎ.ಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ‘ವ್ಯಾನ್ಶಿ ಸಾಲೇಟೇರ್’ ಅಪಾರ್ಟ್ಮೆಂಟ್ ಆವರಣದಲ್ಲಿ ಇದ್ದ ಗರ್ಭಿಣಿ ಬೆಕ್ಕೊಂದನ್ನು ಅಕ್ರಮವಾಗಿ ಹಿಡಿದು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂಬ ಆರೋಪದಡಿ ಬರೋಬ್ಬರಿ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಾಣಿಪ್ರಿಯ ಹರೀಶ್ ಎಂಬವರು ಈ ಸಂಬಂಧ ಎಚ್.ಎ.ಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಪಾರ್ಟ್ಮೆಂಟ್ ಆವರಣದಲ್ಲಿ ವಾಸಿಸುತ್ತಿದ್ದ ಮೂಕ ಪ್ರಾಣಿಯನ್ನು ಅನುಮತಿ ಇಲ್ಲದೆ ಹಿಡಿದು ಸಾಗಿಸಿರುವುದು ಕಾನೂನುಬಾಹಿರ ಎಂದು ಅವರು ಆಕ್ಷೇಪಿಸಿದ್ದಾರೆ. ದೂರಿನನ್ವಯ ಅಪಾರ್ಟ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಶ್ರೀರಾಮ್, ಸೆಕ್ಯುರಿಟಿ ಮ್ಯಾನೇಜರ್ ಹಾಗೂ ಇತರ ಸಿಬ್ಬಂದಿ ಸೇರಿ ಒಟ್ಟು 9 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ.
ಪ್ರಕರಣವನ್ನು ಪೊಲೀಸರು ‘ಪ್ರಾಣಿ ದೌರ್ಜನ್ಯ ತಡೆ ಕಾಯ್ದೆ’ ಅಡಿ ದಾಖಲಿಸಿದ್ದು, ಗರ್ಭಿಣಿ ಬೆಕ್ಕನ್ನು ಯಾವ ಉದ್ದೇಶಕ್ಕೆ ಮತ್ತು ಎಲ್ಲಿ ಸ್ಥಳಾಂತರಿಸಲಾಗಿದೆ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm