ಬ್ರೇಕಿಂಗ್ ನ್ಯೂಸ್
11-02-26 09:10 pm HK News Desk ಕ್ರೈಂ
ಬೆಳಗಾವಿ, ಫೆ.11 : ನಕಲಿ ದಾಖಲೆ ಸೃಷ್ಟಿಸಿ ಎರಡು ಕೋಟಿಗೂ ಅಧಿಕ ಬೆಲೆಯ ಜಮೀನು ಕಬಳಿಸಿದ ಆರೋಪದಲ್ಲಿ ಹುಕ್ಕೇರಿ ಉಪ ನೋಂದಣಾಧಿಕಾರಿ ಮಡಿವಾಳಯ್ಯ ಬಸವರಾಜ ಬಾನಿಮಠ ಸೇರಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಪ ನೋಂದಣಾಧಿಕಾರಿ ಮಡಿವಾಳಯ್ಯ ಬಸವರಾಜ ಬಾನಿಮಠ, ಸಿಬ್ಬಂದಿ ಆನಂದ ಎಂ. ದಡ್ಡಿಮನಿ ಹಾಗೂ ಕುರಣಿ ಗ್ರಾಮದ ನಿವಾಸಿಗಳಾದ ರೇಣುಕಾ ಶಂಕರ ಮಾಳಿ, ಶಿವರುದ್ರ ಪ್ರಧಾನಿ ಕುದ್ನೂರಿ, ಕಾಶವ್ವ ಶಿವರುದ್ರ ಕುದ್ನೂರಿ, ನೀಲಕಂಠ ಶೆಟ್ಟೆಪ್ಪ ಮುದುಪಾಕಿ, ಸಿದ್ದಯ್ಯ ನಿರುಪಾದಯ್ಯ ಹಿರೇಮಠ, ವಿಜಯ ಶಿವಶಂಕರ ಮಠದ, ಅಶೋಕ ಸೂರ್ಯವಂಶಿ ಬಂಧಿತರು.
ಇದೇ ಊರಿನ ಶಿವಾನಂದ ಮಾರುತಿ ಕುದ್ನೂರಿ ಎನ್ನುವವರು ಪ್ರಕರಣದಲ್ಲಿ ದೂರು ನೀಡಿದ್ದರು. ಆರೋಪಿಗಳು ತಂಡ ಮಾಡಿಕೊಂಡು ಒಟ್ಟು 6 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.
2025ರ ಮೇ ತಿಂಗಳಲ್ಲಿ ನಕಲಿ ಆಧಾರ್ ಕಾರ್ಡ್, ನಕಲು ಪಾನ್ಕಾರ್ಡ್ ಹಾಗೂ ಜಮೀನು ದಾಖಲೆಗಳನ್ನು ಸೃಷ್ಟಿಸಿದ್ದರು. ಕೊಳ್ಳುವವರು ಹಾಗೂ ಮಾರುವವರು ತಾವೇ ಎಂದು ಹೇಳಿಕೊಂಡು ಹುಕ್ಕೇರಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ವ್ಯವಹಾರ ಕುದುರಿಸಿದ್ದರು. ಜಮೀನಿನ ಮಾಲೀಕರ ಹೆಸರಲ್ಲಿ ನಕಲಿ ಆಧಾರ್ ಕಾರ್ಡ್ ಹಾಗೂ ಮತದಾರರ ಕಾರ್ಡ್ ಮಾಡಿ, ಅವರ ಭಾವಚಿತ್ರದ ಜಾಗದಲ್ಲಿ ಆರೋಪಿಯೊಬ್ಬನ ಭಾವಚಿತ್ರ ಅಂಟಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Belagavi police have arrested nine accused, including Hukkeri Sub-Registrar Madivallayya Basavaraj Banamath, for allegedly creating forged documents to illegally acquire land worth over ₹2 crore. The accused reportedly fabricated fake Aadhaar, PAN, and voter ID cards, posing as both buyers and sellers to register the property at the sub-registrar’s office.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm