ಬ್ರೇಕಿಂಗ್ ನ್ಯೂಸ್
14-02-26 10:47 pm HK Staffer ಕ್ರೈಂ
ನವದೆಹಲಿ, ಫೆ.14: ಪ್ರೇಮಿಗಳ ದಿನಾಚರಣೆ ದಿನವೇ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಜೋಡಿ ದುರಂತ ಅಂತ್ಯಕಂಡ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 39ರಲ್ಲಿ ಪಾರ್ಕ್ ಮಾಡಿದ್ದ ಟಾಟಾ ಅಲ್ಟ್ರೋಜ್ ಕಾರಿನಲ್ಲಿ ಪ್ರೇಮಿಗಳಾದ ಸುಮಿತ್ ಹಾಗೂ ರೇಖಾ ಎಂಬಿಬ್ಬರ ಶವಗಳು ಪತ್ತೆಯಾಗಿವೆ. ತಮ್ಮ ಕೊನೆಯ ಕ್ಷಣಗಳನ್ನು ಈ ಜೋಡಿ ಇದೇ ಕಾರಿನಲ್ಲಿ ಕಳೆದಿದ್ದಾರೆ. ಸುಮಿತ್ ಹಾಗೂ ರೇಖಾ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದರ ನಡುವೆ, ರೇಖಾಗೆ ಮನೆಯಲ್ಲಿ ಬೇರೆ ವರನನ್ನು ನೋಡಿದ್ದು, ಮದುವೆಗೆ ಮುಂದಾಗಿದ್ದರು. ಈ ವಿಷಯ ತಿಳಿದ ಸುಮಿತ್ ಕೊನೆಯದಾಗಿ ಭೇಟಿಯಾಗುವುದಾಗಿ ಹೇಳಿ ರೇಖಾಳ ಕರೆದಿದ್ದು, ಕಾರಿನಲ್ಲಿ ಕೂರಿಸಿಕೊಂಡು ಸೆಕ್ಟರ್ 39ರ ಬಳಿ ಬಂದಿದ್ದಾನೆ. ಬಳಿಕ ರಿವಾಲ್ವರ್ ತೆಗೆದು ಮೊದಲು ರೇಖಾ ಹಣೆಗೆ ಗುಂಡಿಕ್ಕಿದ್ದರೆ, ಬಳಿಕ ತನ್ನ ತಲೆಗೆ ಗುಂಡಿಕ್ಕಿ ದುರಂತ ಅಂತ್ಯ ಕಂಡಿದ್ದಾರೆ
ಸುಮಿತ್ ಕಳುಗಿಸಿದ ಮೆಸೇಜ್ನಲ್ಲಿ ಪ್ರೀತಿ, ಮದುವೆ ವಿಚಾರ ಹೇಳಿಕೊಂಡಿದ್ದ. ನನ್ನ ನಿರ್ಧಾರಕ್ಕೆ ರೇಖಾ ಕಾರಣ. ಕಳೆದ 15 ವರ್ಷದಿಂದ ನಾವು ಪ್ರೀತಿಸುತ್ತಿದ್ದೇವೆ. ಇದೀಗ ಆಕೆ ಬೇರೆಯೊಬ್ಬನ ಮದುವೆಯಾಗುತ್ತಿದ್ದಾಳೆ. ನನಗೆ ಮೋಸ ಮಾಡಿದ್ದಾಳೆ. ಇದು ನನಗೆ ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಬದುಕು ಅಂತ್ಯಗೊಳಿಸುತ್ತಿದ್ದೇನೆ ಎಂದು ಮೆಸೇಜ್ ಮಾಡಿದ್ದಾನೆ.
ಶುಕ್ರವಾರ ರೇಖಾಳ ಜೊತೆ ತೆರಳಿದ್ದು ಇಬ್ಬರೂ ಮನೆಗೆ ಮರಳಿಲ್ಲ. ಗಾಬರಿಗೊಂಡ ಎರಡೂ ಮನೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಟವರ್ ಲೋಕೇಶನ್ ಪತ್ತೆಹಚ್ಚಿ ಹುಡುಕಿದಾಗ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಒಳಗಿನಿಂದ ಲಾಕ್ ಮಾಡಿಕೊಂಡು ಇಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಮೇಲ್ನೋಟಕ್ಕೆ ಪ್ರೀತಿ ವಿಚಾರದಲ್ಲಿ ಬದುಕು ಅಂತ್ಯಗೊಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
A young couple was found dead inside a parked car in Sector 39 of Noida on Valentine’s Day, in a suspected case of murder-suicide, police said. The deceased have been identified as Sumit and Rekha, who were reportedly in a relationship for several years. Their bodies were discovered inside a Tata Altroz car that was locked from the inside.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am