ಬ್ರೇಕಿಂಗ್ ನ್ಯೂಸ್
01-01-21 05:39 pm Udupi Correspondent ಕ್ರೈಂ
ಉಡುಪಿ, ಜ.1: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ಸಾರ್ವಜನಿಕ ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಡಿ.31 ಮಧ್ಯರಾತ್ರಿ 12 ಗಂಟೆಯ ನಂತರ ಯಾರು ಕೂಡ ಸಾರ್ವಜನಿಕ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟಪ್ಪಣೆ ಮಾಡಿದ್ದರು. ಆದರೆ, ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಹೊಟೇಲುಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಉಡುಪಿ ನಗರದ ಕಾಯಿನ್ ಸರ್ಕಲ್ ಬಳಿ ರಸ್ತೆಯನ್ನು ಬ್ಲಾಕ್ ಮಾಡಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಜನರನ್ನು ಚದುರಿಸಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಾರ್ವಜನಿಕವಾಗಿ ಪಾರ್ಟಿ ಮಾಡುವಂತಿಲ್ಲ ಎಂಬ ಆದೇಶ ಇದ್ದರೂ, ಬಾರ್, ಪಬ್ ನಲ್ಲಿ ಪಾರ್ಟಿ ಮಾಡುವುದಕ್ಕೇನು ಅಡ್ಡಿ ಇರಲಿಲ್ಲ. ಎಂದಿಗಿಂತ ಸ್ವಲ್ಪ ಹೆಚ್ಚೇ ಉಡುಪಿ ಮತ್ತು ಮಣಿಪಾಲದಲ್ಲಿ ಮಧ್ಯರಾತ್ರಿ ಜನರು ಮತ್ತು ವಾಹನಗಳು ಓಡಾಡಿದ್ದವು. ಇದೇ ವೇಳೆ ಒಂದಷ್ಟು ಯುವಕರು ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದಾರೆ. ಈಗಷ್ಟೇ ಸ್ವಾತಂತ್ರ್ಯ ಸಿಗ್ತು ಅನ್ನುವ ರೀತಿ ಕುಣಿದಾಡಿದ್ದು ಕೂಡಲೇ ಪೊಲೀಸರು ಲಾಠಿಗೆ ಕೆಲಸ ಕೊಟ್ಟಿದ್ದಾರೆ.
Video:
Police lati charge on Public and Youths who had heavily drunk and dancing on streets for New Year Party 2021 in Udupi.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am