ಬ್ರೇಕಿಂಗ್ ನ್ಯೂಸ್
01-01-21 05:39 pm Udupi Correspondent ಕ್ರೈಂ
ಉಡುಪಿ, ಜ.1: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ಸಾರ್ವಜನಿಕ ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಡಿ.31 ಮಧ್ಯರಾತ್ರಿ 12 ಗಂಟೆಯ ನಂತರ ಯಾರು ಕೂಡ ಸಾರ್ವಜನಿಕ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟಪ್ಪಣೆ ಮಾಡಿದ್ದರು. ಆದರೆ, ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಹೊಟೇಲುಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಉಡುಪಿ ನಗರದ ಕಾಯಿನ್ ಸರ್ಕಲ್ ಬಳಿ ರಸ್ತೆಯನ್ನು ಬ್ಲಾಕ್ ಮಾಡಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಜನರನ್ನು ಚದುರಿಸಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸಾರ್ವಜನಿಕವಾಗಿ ಪಾರ್ಟಿ ಮಾಡುವಂತಿಲ್ಲ ಎಂಬ ಆದೇಶ ಇದ್ದರೂ, ಬಾರ್, ಪಬ್ ನಲ್ಲಿ ಪಾರ್ಟಿ ಮಾಡುವುದಕ್ಕೇನು ಅಡ್ಡಿ ಇರಲಿಲ್ಲ. ಎಂದಿಗಿಂತ ಸ್ವಲ್ಪ ಹೆಚ್ಚೇ ಉಡುಪಿ ಮತ್ತು ಮಣಿಪಾಲದಲ್ಲಿ ಮಧ್ಯರಾತ್ರಿ ಜನರು ಮತ್ತು ವಾಹನಗಳು ಓಡಾಡಿದ್ದವು. ಇದೇ ವೇಳೆ ಒಂದಷ್ಟು ಯುವಕರು ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದಾರೆ. ಈಗಷ್ಟೇ ಸ್ವಾತಂತ್ರ್ಯ ಸಿಗ್ತು ಅನ್ನುವ ರೀತಿ ಕುಣಿದಾಡಿದ್ದು ಕೂಡಲೇ ಪೊಲೀಸರು ಲಾಠಿಗೆ ಕೆಲಸ ಕೊಟ್ಟಿದ್ದಾರೆ.
Video:
Police lati charge on Public and Youths who had heavily drunk and dancing on streets for New Year Party 2021 in Udupi.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm