ಬ್ರೇಕಿಂಗ್ ನ್ಯೂಸ್
18-02-26 07:42 pm Mangaluru Staffer ಕ್ರೈಂ
ಮಂಗಳೂರು, ಫೆ.18: ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಪೆರುವಾಡ್ ನಿವಾಸಿ ರೋಶನ್ (22) ಮೃತಪಟ್ಟ ಯುವಕ. ಕದ್ರಿ ಪಾರ್ಕ್ ಬಳಿಯ ಐಸ್ ಕ್ರೀಂ ಅಂಗಡಿ ಒಂದರಲ್ಲಿ ಕೆಲಸಕ್ಕಿದ್ದ ರೋಶನ್ ನಾಲ್ಕು ತಿಂಗಳಿನಿಂದ ಅಪಾರ್ಟ್ಮೆಂಟಿನಲ್ಲಿ ಇತರೇ ಯುವಕರೊಂದಿಗೆ ಬಾಡಿಗೆಗೆ ನೆಲೆಸಿದ್ದ. ನಿನ್ನೆ ರಾತ್ರಿ ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಕೊಠಡಿಯಲ್ಲಿ ರಕ್ತದ ಕೋಡಿಯೇ ಹರಿದಿದೆ. ಬಳಿಕ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದೆ. ಕೊಠಡಿಯಲ್ಲಿ ಮದ್ಯದ ಬಾಟಲಿಯೂ ಪತ್ತೆಯಾಗಿದೆ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಕೊಠಡಿಯಿಂದ ಹೊರಗಡೆ ಬರದೇ ಇದ್ದುದರಿಂದ ಇತರರು ಬಾಗಿಲು ತೆಗೆದು ನೋಡಿದಾಗ ಸಾವಿಗೆ ಶರಣಾಗಿದ್ದು ಕಂಡುಬಂದಿದೆ.





ಸ್ಥಳದಲ್ಲಿ ರಕ್ತದಲ್ಲೇ ಹುಡುಗಿಯೊಬ್ಬಳ ಹೆಸರನ್ನು ಬರೆದಿದ್ದು ಪತ್ತೆಯಾಗಿದೆ. ಇದಲ್ಲದೆ, ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಇದು ನನ್ನ ಕೊನೆಯ ಸ್ಟೇಟಸ್ ಅಂತಲೂ ಬರೆದುಕೊಂಡಿದ್ದಾನೆ. ಪ್ರೇಮ ವೈಫಲ್ಯದಿಂದ ಸಾವಿಗೆ ಶರಣಾಗಿದ್ದಾನೆಯೇ ಎಂಬ ಅನುಮಾನ ಇದೆ. ಏಳು ತಿಂಗಳ ಹಿಂದೆ ರೋಶನ್ ತನ್ನ ಊರಿನಲ್ಲಿಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಆತನ ಮನೆಯವರಿಂದ ಪೊಲೀಸರಿಗೆ ತಿಳಿದುಬಂದಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 22-year-old man from Kerala was found dead in a rented apartment near Kadri Shivabhag in Mangaluru on Tuesday. The deceased, Roshan, a native of Kumbla in Kasaragod district, had been working at an ice cream shop in the city and was staying with friends. He was found unresponsive inside his room after he failed to come out in the morning.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm