ಬ್ರೇಕಿಂಗ್ ನ್ಯೂಸ್
22-02-26 10:00 pm HK News Desk ಕ್ರೈಂ
ನವದೆಹಲಿ, ಫೆ.22: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ನಡೆದ ಸೇನಾ ಪಡೆಯ ಕಾರ್ಯಾಚರಣೆಯಲ್ಲಿ ಜೈಶ್ ಇ -ಮಹಮ್ಮದ್ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಉಗ್ರರು ಹತರಾಗಿದ್ದಾರೆ. ಪರ್ವತ ಪ್ರದೇಶ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಸೈನಿಕರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಗುಪ್ತಚರ ಬ್ಯೂರೋ ಮತ್ತು ಇತರ ಗುಪ್ತಚರ ಮೂಲಗಳಿಂದ ಬಂದ ಮಾಹಿತಿಯ ಮೇರೆಗೆ, ಸೇನೆ, ಪೊಲೀಸರು ಮತ್ತು ಅರೆಸೈನಿಕ ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯನ್ನು ನಡೆಸಿತ್ತು. ಕಿಶ್ತ್ವಾರ್ನ ಚತ್ರೂ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.
ಈ ವೇಳೆ, ಇಬ್ಬರು ಉಗ್ರರು ಹತರಾಗಿದ್ದು ತಿಳಿದುಬಂದಿತ್ತು. ಎನ್ಕೌಂಟರ್ ಸ್ಥಳದಿಂದ ಎರಡು ಎಕೆ-47 ರೈಫಲ್ಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಸಂಜೆಯ ವೇಳೆಗೆ, ಇಂಡಿಯಾ ಟಿವಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಬಗ್ಗೆ ಮಾಹಿತಿ ನೀಡಿದೆ.
ಎನ್ಕೌಂಟರ್ ನಲ್ಲಿ ಹತನಾಗಿರುವ ಪಾಕಿಸ್ತಾನ ಮೂಲದ ಜೈಶ್ ಉಗ್ರ ಸೈಫುಲ್ಲಾ ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಮತ್ತು ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ. ಜನವರಿ 18 ರಂದು ನಡೆದ ಎನ್ಕೌಂಟರ್ನಲ್ಲಿ ಪ್ಯಾರಾ ಕಮಾಂಡೋ ಸಾವನ್ನಪ್ಪಿ ಇತರರು ಗಾಯಗೊಂಡ ನಂತರ, ಭದ್ರತಾ ಪಡೆಗಳು ಚತ್ರೂ ಮತ್ತು ಕಿಶ್ತ್ವಾರ್ನ ಪಕ್ಕದ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ.
ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸರ ಜೊತೆಗಿದ್ದ ಟೈಸನ್ ಎಂಬ ಗೂಢಚರ್ಯೆ ಮಾಡುತ್ತಿದ್ದ ಜರ್ಮನ್ ಶೆಫರ್ಡ್ ನಾಯಿ ಗುಂಡೇಟಿಗೆ ಒಳಗಾಗಿದೆ. ಕೂಡಲೇ ಅದನ್ನು ಹೆಲಿಕಾಪ್ಟರ್ ನಲ್ಲಿ ಏರ್ ಲಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ..
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am