ಬ್ರೇಕಿಂಗ್ ನ್ಯೂಸ್
26-02-26 11:04 pm mangalore ಕ್ರೈಂ
ಮಂಗಳೂರು, ಫೆ.26 ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ದುಡ್ಡು ದುಪ್ಪಟ್ಟು ಮಾಡಲು ಹೋದ 74 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಬರೋಬ್ಬರಿ ಒಂದು ಕೋಟಿ 77 ಲಕ್ಷ ಹಣ ಕಳಕೊಂಡಿದ್ದು ವಂಚನೆ ಬಗ್ಗೆ ಮಂಗಳೂರಿನಲ್ಲಿ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವೃದ್ಧ ವ್ಯಕ್ತಿಗೆ 2025ರ ಡಿಸೆಂಬರ್ 24ರಂದು ಯಾರೋ ಅಪರಿಚಿತರು +447902527164 ನೇ ನಂಬ್ರದಿಂದ ಕರೆ ಮಾಡಿದ್ದಾರೆ. ಈ ವೇಳೆ Shoib ghauri from Ventrade ನಿಂದ ಕರೆ ಮಾಡುವುದಾಗಿ ಹೇಳಿ ಆನ್ ಲೈನ್ ನಲ್ಲಿ ಅಮೆರಿಕನ್ ಷೇರಿನ ಮೇಲೆ ಇನ್ವೆಸ್ಟ್ ಮಾಡಿದರೆ ಅಧಿಕ ಲಾಭ ಬರುವುದಾಗಿ ತಿಳಿಸಿದ್ದಾರೆ. ನೀವು ಭಾರತೀಯ ರುಪಾಯಿಯಲ್ಲಿ ಹಣ ವರ್ಗಾಯಿಸಿದರೆ ನಾವು ಅದನ್ನು ಅಮೇರಿಕನ್ ಡಾಲರ್ ಗೆ ಪರಿವರ್ತಿಸಿ ಇನ್ವೆಸ್ಟ್ ಮೆಂಟ್ ಮಾಡುವುದಾಗಿ ತಿಳಿಸಿದ್ದಾರೆ.
ಅಲ್ಲದೆ, ವೃದ್ದರ ಮೊಬೈಲ್ ಗೆ ಈ-ಮೇಲ್(shoaib.ghauri@ventratrade.com, aahan.shah@ventratrade.com), ವಾಟ್ಸಾಪ್ (+447902527164) ಹಾಗೂ ಫೋನ್ ಕರೆಯ (+447441930793, +447441958382) ಮೂಲಕ ಮಾತುಕತೆ ನಡೆಸಿದ್ದಾರೆ. ನಂಬಿಕೆ ಬರಲು ಮೊದಲು ಅಜ್ಜ ಹೂಡಿದ ಹಣಕ್ಕೆ ಸ್ವಲ್ಪಮಟ್ಟಿಗೆ ಲಾಭವನ್ನು ಹಿಂತಿರುಗಿಸಿದ್ದಾರೆ. ಇದನ್ನು ನಂಬಿದ ವ್ಯಕ್ತಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಅವರು ಹೇಳಿದ್ದನ್ನು ನಂಬಿದ್ದು ಜನವರಿ 05ರಿಂದ ಫೆ.2ರ ವರೆಗೆ ಅವರೇ ತಿಳಿಸಿದ ಬ್ಯಾಂಕ್ ಖಾತೆಗಳಿಗೆ RTGS & NEFT& IMPS ಮೂಲಕ ಒಟ್ಟು 1,77,64,668.22/- ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಆದರೆ ತಾನು ಹಾಕಿದ ಹಣ ರಿಟರ್ನ್ ಬಾರದೇ ಇದ್ದಾಗ ಮೋಸ ಹೋಗಿರುವುದು ಗೊತ್ತಾಗಿ ಇದೀಗ ಅಪರಿಚಿತ ವ್ಯಕ್ತಿ ಆನ್ ಲೈನ್ ಅಮೆರಿಕನ್ ಕೊಮೊಡಿಟಿಸ್ ಇನ್ ವೆಸ್ಟ್ ಮೆಂಟ್ ಹೆಸರಿನಲ್ಲಿ ಮೋಸದಿಂದ ಹಣ ವರ್ಗಾಯಿಸಿ ವಂಚನೆ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm