ಬ್ರೇಕಿಂಗ್ ನ್ಯೂಸ್
26-02-26 11:04 pm mangalore ಕ್ರೈಂ
ಮಂಗಳೂರು, ಫೆ.26 ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ದುಡ್ಡು ದುಪ್ಪಟ್ಟು ಮಾಡಲು ಹೋದ 74 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಬರೋಬ್ಬರಿ ಒಂದು ಕೋಟಿ 77 ಲಕ್ಷ ಹಣ ಕಳಕೊಂಡಿದ್ದು ವಂಚನೆ ಬಗ್ಗೆ ಮಂಗಳೂರಿನಲ್ಲಿ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವೃದ್ಧ ವ್ಯಕ್ತಿಗೆ 2025ರ ಡಿಸೆಂಬರ್ 24ರಂದು ಯಾರೋ ಅಪರಿಚಿತರು +447902527164 ನೇ ನಂಬ್ರದಿಂದ ಕರೆ ಮಾಡಿದ್ದಾರೆ. ಈ ವೇಳೆ Shoib ghauri from Ventrade ನಿಂದ ಕರೆ ಮಾಡುವುದಾಗಿ ಹೇಳಿ ಆನ್ ಲೈನ್ ನಲ್ಲಿ ಅಮೆರಿಕನ್ ಷೇರಿನ ಮೇಲೆ ಇನ್ವೆಸ್ಟ್ ಮಾಡಿದರೆ ಅಧಿಕ ಲಾಭ ಬರುವುದಾಗಿ ತಿಳಿಸಿದ್ದಾರೆ. ನೀವು ಭಾರತೀಯ ರುಪಾಯಿಯಲ್ಲಿ ಹಣ ವರ್ಗಾಯಿಸಿದರೆ ನಾವು ಅದನ್ನು ಅಮೇರಿಕನ್ ಡಾಲರ್ ಗೆ ಪರಿವರ್ತಿಸಿ ಇನ್ವೆಸ್ಟ್ ಮೆಂಟ್ ಮಾಡುವುದಾಗಿ ತಿಳಿಸಿದ್ದಾರೆ.
ಅಲ್ಲದೆ, ವೃದ್ದರ ಮೊಬೈಲ್ ಗೆ ಈ-ಮೇಲ್(shoaib.ghauri@ventratrade.com, aahan.shah@ventratrade.com), ವಾಟ್ಸಾಪ್ (+447902527164) ಹಾಗೂ ಫೋನ್ ಕರೆಯ (+447441930793, +447441958382) ಮೂಲಕ ಮಾತುಕತೆ ನಡೆಸಿದ್ದಾರೆ. ನಂಬಿಕೆ ಬರಲು ಮೊದಲು ಅಜ್ಜ ಹೂಡಿದ ಹಣಕ್ಕೆ ಸ್ವಲ್ಪಮಟ್ಟಿಗೆ ಲಾಭವನ್ನು ಹಿಂತಿರುಗಿಸಿದ್ದಾರೆ. ಇದನ್ನು ನಂಬಿದ ವ್ಯಕ್ತಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಅವರು ಹೇಳಿದ್ದನ್ನು ನಂಬಿದ್ದು ಜನವರಿ 05ರಿಂದ ಫೆ.2ರ ವರೆಗೆ ಅವರೇ ತಿಳಿಸಿದ ಬ್ಯಾಂಕ್ ಖಾತೆಗಳಿಗೆ RTGS & NEFT& IMPS ಮೂಲಕ ಒಟ್ಟು 1,77,64,668.22/- ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಆದರೆ ತಾನು ಹಾಕಿದ ಹಣ ರಿಟರ್ನ್ ಬಾರದೇ ಇದ್ದಾಗ ಮೋಸ ಹೋಗಿರುವುದು ಗೊತ್ತಾಗಿ ಇದೀಗ ಅಪರಿಚಿತ ವ್ಯಕ್ತಿ ಆನ್ ಲೈನ್ ಅಮೆರಿಕನ್ ಕೊಮೊಡಿಟಿಸ್ ಇನ್ ವೆಸ್ಟ್ ಮೆಂಟ್ ಹೆಸರಿನಲ್ಲಿ ಮೋಸದಿಂದ ಹಣ ವರ್ಗಾಯಿಸಿ ವಂಚನೆ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm