ಬ್ರೇಕಿಂಗ್ ನ್ಯೂಸ್
27-02-26 12:34 pm HK News Desk ಕ್ರೈಂ
ಶಿವಮೊಗ್ಗ, ಫೆ.27: ಸೈಬರ್ ಅಪರಾಧಗಳಿಗೆ ಬಳಕೆಯಾಗುತ್ತಿದ್ದ 15 ಬೇನಾಮಿ ಹೆಸರಿನಲ್ಲಿದ್ದ ಬ್ಯಾಂಕ್ ಖಾತೆಗಳನ್ನು ಪೊಲೀಸರು ಪತ್ತೆಹಚ್ಚಿದ್ದು ಮೂವರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶರಾವತಿ ನಗರದ ಜಗದೀಶ್ (43), ಚಿಕ್ಕಮಗಳೂರಿನ ಅರ್ಷಾದ್ (39), ಶಿವಮೊಗ್ಗ ಹೊಸಮನೆ ಬಡಾವಣೆಯ ಅನಂತ (34) ಬಂಧಿತರು.
ಆರೋಪಿಗಳು ವಿವಿಧ ಬೇನಾಮಿ ಹೆಸರಿನಲ್ಲಿದ್ದ 15 ಬ್ಯಾಂಕ್ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಈ ಖಾತೆಗಳ ಮೇಲೆ ದೇಶಾದ್ಯಂತ 352 ಕ್ಕೂ ಹೆಚ್ಚು ಸೈಬರ್ ಸಂಬಂಧಿತ ಪ್ರಕರಣಗಳು ದಾಖಲಾಗಿದ್ದು ಕೋಟ್ಯಂತರ ರೂಪಾಯಿ ಹಣದ ವಹಿವಾಟು ನಡೆದಿದೆ. 15 ಅಕೌಂಟ್ ಗಳಲ್ಲಿ ಸುಮಾರು 82 ಕೋಟಿ ರೂ. ಹಣ ವಂಚನೆಯಾಗಿರುವ ಬಗ್ಗೆ ಮಾಹಿತಿ ಇದೆ. ಸದ್ಯಕ್ಕೆ ವಂಚನೆಗೆ ಬಳಸಿದ 15 ಖಾತೆಗಳಲ್ಲಿ ಒಟ್ಟು 14 ಕೋಟಿ 71 ಲಕ್ಷ ರೂ. ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಇದರಂತೆ, ಬ್ಯಾಂಕ್ ಖಾತೆಯನ್ನು ತೆರೆಮರೆಯಲ್ಲಿ ನಿಂತು ನಿರ್ವಹಣೆ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ 2 ಮೊಬೈಲ್, 11 ATM ಕಾರ್ಡ್, 9 QR Code Scanner, 15 Airtel SIM cards ವಶಕ್ಕೆ ಪಡೆಯಲಾಗಿದೆ. ವಿಲ್ಸನ್ ಎಂಬವರು ನೀಡಿದ್ದ ವಂಚನೆ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾಗ ಬೇನಾಮಿ ಖಾತೆಗಳ ಜಾಲ ಬಯಲಾಗಿದೆ. ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm