ಬ್ರೇಕಿಂಗ್ ನ್ಯೂಸ್
27-02-26 01:32 pm HK News Desk ಕ್ರೈಂ
ಮಂಗಳೂರು, ಫೆ.27: ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳು ನಡು ರಸ್ತೆಯಲ್ಲಿ ಕಲ್ಲು ಹಿಡಿದು ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ರಸ್ತೆಯಲ್ಲಿ ಹೊರಳಾಡಿಕೊಂಡು ಇಬ್ಬರೂ ಹೊಡೆದಾಟ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ರಸ್ತೆ ಬದಿ ಮೂಡೆ ಮಾರಾಟಕ್ಕೆ ಇಟ್ಟಿದ್ದನ್ನು ಒಬ್ಬಾತ ಅಪರಿಚಿತ ತುಳಿದುಕೊಂಡು ಹೋಗಿದ್ದಾನೆ. ಇದನ್ನು ಆಕ್ಷೇಪಿಸಿದ ಸ್ಥಳೀಯರೊಬ್ಬರ ಮೇಲೆ ಅಪರಿಚಿತ ವ್ಯಕ್ತಿ ಅಲ್ಲಿಯೇ ನೆಲದಲ್ಲಿದ್ದ ಕಲ್ಲನ್ನು ಎತ್ತಿ ಹಲ್ಲೆ ನಡೆಸಿದ್ದಾನೆ. ಸ್ಥಳೀಯ ವ್ಯಕ್ತಿಯ ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಯಾರೋ ಒಬ್ಬ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾನೆ. ಎರಡು ದಿನಗಳ ನಂತರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.


ಈ ಬಗ್ಗೆ ಬಂದರು ಠಾಣೆಯಲ್ಲಿ ಮಾಹಿತಿ ಕೇಳಿದಾಗ, ಎರಡು ದಿನಗಳ ಹಿಂದೆ ಒಬ್ಬರು ವ್ಯಕ್ತಿ ಹಲ್ಲೆಯಾದ ಬಗ್ಗೆ ಬಂದಿದ್ದರು. ಅವರು ಸ್ಥಳೀಯ ಕಾಮತ್ ಕೇಟರ್ಸ್ ನಲ್ಲಿ ಕೆಲಸ ಮಾಡುವವರಾಗಿದ್ದು ಹಲ್ಲೆ ವಿಷಯ ತಿಳಿಸಿದ್ದರು. ಅಪರಿಚಿತ ಎಲ್ಲಿಯವ, ಯಾರೆಂದು ಗೊತ್ತಿಲ್ಲ. ದೂರು ಬೇಡ ಎಂದು ಬಳಿಕ ಹೋಗಿದ್ದರು. ದೂರು ಕೊಟ್ಟಿದ್ದರೆ ಎಫ್ಐಆರ್ ಮಾಡುತ್ತಿದ್ದೆವು. ಇವತ್ತು ವಿಡಿಯೋ ಬಂದಿದೆ, ಹಲ್ಲೆ ಕೃತ್ಯ ಆಗುತ್ತಿರುವಾಗಲೂ ಅವನು ವಿಡಿಯೋ ಮಾಡುತ್ತ ನಿಂತಿದ್ದಾನೆ ಎಂದು ತಿಳಿಸಿದ್ದಾರೆ.
Stone attack in broad daylight at Car Street, Mangaluru. Two men seen fighting with stones over a minor dispute, one left bleeding. Shockingly, a bystander recorded the incident instead of intervening.#Mangalore #ViralVideo pic.twitter.com/7wpgtPgLEa
— Headline Karnataka (@hknewsonline) February 27, 2026
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm