ಬ್ರೇಕಿಂಗ್ ನ್ಯೂಸ್
27-02-26 01:32 pm HK News Desk ಕ್ರೈಂ
ಮಂಗಳೂರು, ಫೆ.27: ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳು ನಡು ರಸ್ತೆಯಲ್ಲಿ ಕಲ್ಲು ಹಿಡಿದು ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ರಸ್ತೆಯಲ್ಲಿ ಹೊರಳಾಡಿಕೊಂಡು ಇಬ್ಬರೂ ಹೊಡೆದಾಟ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ರಸ್ತೆ ಬದಿ ಮೂಡೆ ಮಾರಾಟಕ್ಕೆ ಇಟ್ಟಿದ್ದನ್ನು ಒಬ್ಬಾತ ಅಪರಿಚಿತ ತುಳಿದುಕೊಂಡು ಹೋಗಿದ್ದಾನೆ. ಇದನ್ನು ಆಕ್ಷೇಪಿಸಿದ ಸ್ಥಳೀಯರೊಬ್ಬರ ಮೇಲೆ ಅಪರಿಚಿತ ವ್ಯಕ್ತಿ ಅಲ್ಲಿಯೇ ನೆಲದಲ್ಲಿದ್ದ ಕಲ್ಲನ್ನು ಎತ್ತಿ ಹಲ್ಲೆ ನಡೆಸಿದ್ದಾನೆ. ಸ್ಥಳೀಯ ವ್ಯಕ್ತಿಯ ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಯಾರೋ ಒಬ್ಬ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾನೆ. ಎರಡು ದಿನಗಳ ನಂತರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.


ಈ ಬಗ್ಗೆ ಬಂದರು ಠಾಣೆಯಲ್ಲಿ ಮಾಹಿತಿ ಕೇಳಿದಾಗ, ಎರಡು ದಿನಗಳ ಹಿಂದೆ ಒಬ್ಬರು ವ್ಯಕ್ತಿ ಹಲ್ಲೆಯಾದ ಬಗ್ಗೆ ಬಂದಿದ್ದರು. ಅವರು ಸ್ಥಳೀಯ ಕಾಮತ್ ಕೇಟರ್ಸ್ ನಲ್ಲಿ ಕೆಲಸ ಮಾಡುವವರಾಗಿದ್ದು ಹಲ್ಲೆ ವಿಷಯ ತಿಳಿಸಿದ್ದರು. ಅಪರಿಚಿತ ಎಲ್ಲಿಯವ, ಯಾರೆಂದು ಗೊತ್ತಿಲ್ಲ. ದೂರು ಬೇಡ ಎಂದು ಬಳಿಕ ಹೋಗಿದ್ದರು. ದೂರು ಕೊಟ್ಟಿದ್ದರೆ ಎಫ್ಐಆರ್ ಮಾಡುತ್ತಿದ್ದೆವು. ಇವತ್ತು ವಿಡಿಯೋ ಬಂದಿದೆ, ಹಲ್ಲೆ ಕೃತ್ಯ ಆಗುತ್ತಿರುವಾಗಲೂ ಅವನು ವಿಡಿಯೋ ಮಾಡುತ್ತ ನಿಂತಿದ್ದಾನೆ ಎಂದು ತಿಳಿಸಿದ್ದಾರೆ.
Stone attack in broad daylight at Car Street, Mangaluru. Two men seen fighting with stones over a minor dispute, one left bleeding. Shockingly, a bystander recorded the incident instead of intervening.#Mangalore #ViralVideo pic.twitter.com/7wpgtPgLEa
— Headline Karnataka (@hknewsonline) February 27, 2026
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm