ಬ್ರೇಕಿಂಗ್ ನ್ಯೂಸ್
02-01-21 12:12 pm Headline Karnataka News Network ಕ್ರೈಂ
ಬೆಳಗಾವಿ, ಜ.2 : ತನ್ನ ಪ್ರೀತಿಗೆ ಅಡ್ಡ ಬಂದನೆಂದು ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ ಕಿರಾತಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿನಾಯಕ ಸೋಮಶೇಖರ ಹೊರಕೇರಿ (26) ಬಂಧಿತ. ಈತ ಕಳೆದ ಡಿಸೆಂಬರ್ 16ರಂದು ಯಮಕನಮರಡಿಯಲ್ಲಿ ಭರಮಾ ದುಪದಾಳೆ ಎಂಬಾತನ ಮೇಲೆ ಗುಂಡಿನ ದಾಳಿ ಮಾಡಿದ್ದ.
ಆರೋಪಿ ವಿನಾಯಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಈ ವಿಚಾರ ತಿಳಿದ ಯುವತಿಯ ದೂರದ ಸಂಬಂಧಿಯಾಗಿದ್ದ ಭರಮಾ ದುಪದಾಳೆ, ಯುವತಿಗೆ ಬೇರೆ ಮದುವೆ ನಿಶ್ಚಯ ಆಗುವಂತೆ ಮಾಡಿದ್ದ. ಇದರಿಂದ ಸಿಟ್ಟಿಗೆದ್ದ ವಿನಾಯಕ ತಾನು ಪ್ರೀತಿಸಿದ ಹುಡುಗಿಯನ್ನು ಸೇರಲು ಬಿಡದ ಭರಮಾ ಮೇಲೆ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ ಭರಮಾ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Boy shoots girlfriends uncle for opposing their love in Belagavi. It is said that Uncle is out of danger. The accused Boy has been arrested.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm