ಬ್ರೇಕಿಂಗ್ ನ್ಯೂಸ್
02-01-21 12:12 pm Headline Karnataka News Network ಕ್ರೈಂ
ಬೆಳಗಾವಿ, ಜ.2 : ತನ್ನ ಪ್ರೀತಿಗೆ ಅಡ್ಡ ಬಂದನೆಂದು ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ ಕಿರಾತಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿನಾಯಕ ಸೋಮಶೇಖರ ಹೊರಕೇರಿ (26) ಬಂಧಿತ. ಈತ ಕಳೆದ ಡಿಸೆಂಬರ್ 16ರಂದು ಯಮಕನಮರಡಿಯಲ್ಲಿ ಭರಮಾ ದುಪದಾಳೆ ಎಂಬಾತನ ಮೇಲೆ ಗುಂಡಿನ ದಾಳಿ ಮಾಡಿದ್ದ.
ಆರೋಪಿ ವಿನಾಯಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಈ ವಿಚಾರ ತಿಳಿದ ಯುವತಿಯ ದೂರದ ಸಂಬಂಧಿಯಾಗಿದ್ದ ಭರಮಾ ದುಪದಾಳೆ, ಯುವತಿಗೆ ಬೇರೆ ಮದುವೆ ನಿಶ್ಚಯ ಆಗುವಂತೆ ಮಾಡಿದ್ದ. ಇದರಿಂದ ಸಿಟ್ಟಿಗೆದ್ದ ವಿನಾಯಕ ತಾನು ಪ್ರೀತಿಸಿದ ಹುಡುಗಿಯನ್ನು ಸೇರಲು ಬಿಡದ ಭರಮಾ ಮೇಲೆ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ ಭರಮಾ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Boy shoots girlfriends uncle for opposing their love in Belagavi. It is said that Uncle is out of danger. The accused Boy has been arrested.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm