ಬ್ರೇಕಿಂಗ್ ನ್ಯೂಸ್
02-01-21 12:12 pm Headline Karnataka News Network ಕ್ರೈಂ
ಬೆಳಗಾವಿ, ಜ.2 : ತನ್ನ ಪ್ರೀತಿಗೆ ಅಡ್ಡ ಬಂದನೆಂದು ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ ಕಿರಾತಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿನಾಯಕ ಸೋಮಶೇಖರ ಹೊರಕೇರಿ (26) ಬಂಧಿತ. ಈತ ಕಳೆದ ಡಿಸೆಂಬರ್ 16ರಂದು ಯಮಕನಮರಡಿಯಲ್ಲಿ ಭರಮಾ ದುಪದಾಳೆ ಎಂಬಾತನ ಮೇಲೆ ಗುಂಡಿನ ದಾಳಿ ಮಾಡಿದ್ದ.
ಆರೋಪಿ ವಿನಾಯಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಈ ವಿಚಾರ ತಿಳಿದ ಯುವತಿಯ ದೂರದ ಸಂಬಂಧಿಯಾಗಿದ್ದ ಭರಮಾ ದುಪದಾಳೆ, ಯುವತಿಗೆ ಬೇರೆ ಮದುವೆ ನಿಶ್ಚಯ ಆಗುವಂತೆ ಮಾಡಿದ್ದ. ಇದರಿಂದ ಸಿಟ್ಟಿಗೆದ್ದ ವಿನಾಯಕ ತಾನು ಪ್ರೀತಿಸಿದ ಹುಡುಗಿಯನ್ನು ಸೇರಲು ಬಿಡದ ಭರಮಾ ಮೇಲೆ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ ಭರಮಾ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Boy shoots girlfriends uncle for opposing their love in Belagavi. It is said that Uncle is out of danger. The accused Boy has been arrested.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm