ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.


ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm