ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.


ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm