ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.
ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm