ಬ್ರೇಕಿಂಗ್ ನ್ಯೂಸ್
10-03-26 07:01 pm HK News Staffer ಕ್ರೈಂ
Photo credits : FILE PHOTO
ಬೆಳ್ತಂಗಡಿ, ಮಾರ್ಚ್ 10: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದ್ದು ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.
ಮಾರ್ಚ್ 9ರಂದು ರಾತ್ರಿ ಪೊಲೀಸರು ಕಣಿಯೂರು ನಿವಾಸಿ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ನಲ್ಲಿ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್ ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಟ್ಟಿರುವುದು ಕಂಡುಬಂದಿರುತ್ತದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್ ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೇ ಸೊತ್ತುಗಳು ಪತ್ತೆಯಾಗಿವೆ.
ಸದ್ರಿ ಸೊತ್ತುಗಳ ಅಂದಾಜು ಮೌಲ್ಯ 3,50,000 ರೂ.ಗಳಾಗಿದ್ದು, ಪ್ರಕರಣದ ಆರೋಪಿ ಜಗದೀಶ್ ಎಂಬಾತನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಇವುಗಳನ್ನು ಯಾವುದೇ ಪರವಾನಿಗೆ ಹೊಂದದೇ ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಶೇಖರಿಸಿಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 35/2026, ಕಲಂ: THE BHARATIYA NYAYA SANHITA (BNS), 2023 (U/s-287); ESSENTIAL COMMODITIES ACT, 1955
(U/s-3,7); PETROLEUM ACT, 1934 (U/s-23); THE BHARATIYA NYAYA SANHITA (BNS), 2023 (U/s-3(5)) ನಂತೆ ಪ್ರಕರಣ ದಾಖಲಿಸಲಾಗಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am