ಬ್ರೇಕಿಂಗ್ ನ್ಯೂಸ್
26-03-26 06:48 pm HK News Staffer ಕ್ರೈಂ
ಬೆಂಗಳೂರು, ಮಾರ್ಚ್ 26: ಅಪ್ರಾಪ್ತ ಬಾಲಕನೊಬ್ಬ ಮಾಡಿದ ಡಬಲ್ ಮರ್ಡರ್ ಇಡೀ ರಾಜ್ಯ ರಾಜಧಾನಿಯನ್ನೇ ಬೆಚ್ಚಿ ಬೀಳಿಸಿದೆ. ಪೀಣ್ಯಾ HMT ಲೇಔಟ್ನಲ್ಲಿ 16 ವರ್ಷದ ಬಾಲಕ ಮಚ್ಚಿನಿಂದ ಕೊಚ್ಚಿ ಅಕ್ಕ ತಮ್ಮನನ್ನು ಭೀಕರವಾಗಿ ಹತ್ಯೆಗೈದಿದ್ದಾನೆ.
ಯಮುನಾ (36) ಮತ್ತು ಆಕೆಯ ಸಹೋದರ ಸುದೀಪ್ (34) ಮೃತ ವ್ಯಕ್ತಿಗಳು.
ಬಾಲಕನ ತಾಯಿ ಛಾಯಾಗೆ ಮೃತ ಯಮುನಾ ಪತಿ ಮಲ್ಲೇಗೌಡನ ಜೊತೆ ಅಕ್ರಮ ಸಂಬಂಧ ಇತ್ತು ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರದಲ್ಲಿ ಸ್ಪಷ್ಟನೆ ಪಡೆಯಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್ ಛಾಯಾ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಮೂವರಿಗೆ ಮಾತಿಗೆ ಮಾತು ಬೆಳೆದು ವಾಗ್ವಾದಕ್ಕೆ ತಿರುಗಿದೆ. ಈ ವೇಳೆ ಛಾಯಾಳನ್ನ ನಯನಾ ಹಾಗೂ ಸುದೀಪ್ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ಛಾಯಾಳ ಅಪ್ರಾಪ್ತ ಮಗ ಮನೆಗೆ ಬಂದಿದ್ದ ಅಕ್ಕ - ತಮ್ಮನ ಮೇಲೆ ಹಲ್ಲೆ ಮಾಡಿದ್ದು, ಮಚ್ಚಿನಿಂದ ಹೊಡೆದು ಇಬ್ಬರನ್ನು ಕೊಲೆ ಮಾಡಿದ್ದಾನೆ.
ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡಿಸಿಪಿ ನಾಗೇಶ್ ಮತ್ತು FSL ತಂಡವೂ ಸ್ಥಳಕ್ಕೆ ಆಗಮಿಸಿ ತಾಂತ್ರಿಕ ಪರಿಶೀಲನೆ ನಡೆಸಿದ್ದಾರೆ. ಬಾಲಕನಿಂದ ನಡೆದ ಕ್ರೂರ ಕೃತ್ಯಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಣೆ, ಸಿಸಿಟಿವಿ ದಾಖಲೆ ಪರಿಶೀಲನೆ ಮತ್ತು ಕುಟುಂಬದ ಸದಸ್ಯರ ವಿವರಣೆಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಅಪ್ರಾಪ್ತ ಬಾಲಕರು ಹಲ್ಲೆ, ಕೊಲೆ ಮುಂತಾದ ಗಂಭೀರ ಅಪರಾಧಗಳಲ್ಲಿ ಭಾಗವಹಿಸುತ್ತಿರುವ ವರದಿಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಈ ಪ್ರಕರಣವು ಮಕ್ಕಳ ಭವಿಷ್ಯ ಮತ್ತು ಸಮಾಜದ ಸುರಕ್ಷತೆಯ ಪ್ರಶ್ನೆಯಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm