ಬ್ರೇಕಿಂಗ್ ನ್ಯೂಸ್
27-03-26 06:51 am Mangaluru Staffer ಕ್ರೈಂ
ಉಳ್ಳಾಲ, ಮಾ.27: ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತೊಕ್ಕೊಟ್ಟು ಫ್ಲೈ ಓವರಲ್ಲಿ ನಸುಕಿನ 3.30ರ ಸುಮಾರಿಗೆ ನಡೆದಿದೆ. ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಕೊಲೆಯಾದ ರೌಡಿಶೀಟರ್.
ಮೃತ ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ. ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಮೇಲ್ಸೇತುವೆಯಲ್ಲಿ ಆತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಾರಿನಿಂದ ಹಿಂಬಾಲಿಸಿದ ತಂಡವೊಂದು ಆರೀಫನ್ನು ಕೊಲೆ ಮಾಡಿ ಪರಾರಿಯಾಗಿರುವುದಾಗಿ ಹೇಳಲಾಗಿದೆ.





ಕಳೆದ 2022ರ ಮೇ ತಿಂಗಳಲ್ಲಿ ಆರೀಫ್ ಇದೇ ರೀತಿ ಬೆಳಗ್ಗೆ ಬೈಕಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ದಾಳಿ ನಡೆಸಿ ಚೂರಿ ಇರಿದು ಕೊಲೆಗೆ ಯತ್ನಿಸಿತ್ತು. ವಿವಾಹಿತನಾಗಿರುವ ಆರೀಫ್ ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಕಳೆದ ಆರೇಳು ವರುಷದಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಮೃತ ಆರೀಫ್ ಪತ್ನಿ, ಮೂರು ಗಂಡು, ಒಂದು ಹೆಣ್ಣು ಮಗಳನ್ನ ಅಗಲಿದ್ದಾನೆ.
A rowdy-sheeter was brutally hacked to death by a group of assailants in the early hours of Thursday on the Thokottu flyover near Ullal. The deceased has been identified as Arif Hussain (42), also known as “Tablet Arif,” a resident of Mullugudde near Uchila. He was reportedly listed as a rowdy-sheeter at the Mangaluru Bunder Police Station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm