ಬ್ರೇಕಿಂಗ್ ನ್ಯೂಸ್
27-03-26 06:51 am Mangaluru Staffer ಕ್ರೈಂ
ಉಳ್ಳಾಲ, ಮಾ.27: ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತೊಕ್ಕೊಟ್ಟು ಫ್ಲೈ ಓವರಲ್ಲಿ ನಸುಕಿನ 3.30ರ ಸುಮಾರಿಗೆ ನಡೆದಿದೆ. ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42) ಯಾನೆ ಟ್ಯಾಬ್ಲೆಟ್ ಆರೀಫ್ ಕೊಲೆಯಾದ ರೌಡಿಶೀಟರ್.
ಮೃತ ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ. ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದು ಇಂದು ಬೆಳಗ್ಗೆ ಬುಲೆಟ್ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಮೇಲ್ಸೇತುವೆಯಲ್ಲಿ ಆತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಾರಿನಿಂದ ಹಿಂಬಾಲಿಸಿದ ತಂಡವೊಂದು ಆರೀಫನ್ನು ಕೊಲೆ ಮಾಡಿ ಪರಾರಿಯಾಗಿರುವುದಾಗಿ ಹೇಳಲಾಗಿದೆ.





ಕಳೆದ 2022ರ ಮೇ ತಿಂಗಳಲ್ಲಿ ಆರೀಫ್ ಇದೇ ರೀತಿ ಬೆಳಗ್ಗೆ ಬೈಕಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ದಾಳಿ ನಡೆಸಿ ಚೂರಿ ಇರಿದು ಕೊಲೆಗೆ ಯತ್ನಿಸಿತ್ತು. ವಿವಾಹಿತನಾಗಿರುವ ಆರೀಫ್ ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಕಳೆದ ಆರೇಳು ವರುಷದಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಮೃತ ಆರೀಫ್ ಪತ್ನಿ, ಮೂರು ಗಂಡು, ಒಂದು ಹೆಣ್ಣು ಮಗಳನ್ನ ಅಗಲಿದ್ದಾನೆ.
A rowdy-sheeter was brutally hacked to death by a group of assailants in the early hours of Thursday on the Thokottu flyover near Ullal. The deceased has been identified as Arif Hussain (42), also known as “Tablet Arif,” a resident of Mullugudde near Uchila. He was reportedly listed as a rowdy-sheeter at the Mangaluru Bunder Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm