ಬ್ರೇಕಿಂಗ್ ನ್ಯೂಸ್
28-03-26 07:21 pm HK News Staffer ಕ್ರೈಂ
ಮಂಗಳೂರು, ಮಾರ್ಚ್ 28: 2026ರ ಜನವರಿ ತಿಂಗಳಲ್ಲಿ ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಮಕ್ಕಳ ಕುರಾನ್ ಪಠಿಸುವ) ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣ ಫೇಸ್ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಯುವಕನೊಬ್ಬ ಪ್ರಚೋದನಕಾರಿ ಕಮೆಂಟ್ ಹಾಕಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಗಣೇಶ್ ಪ್ರಸಾದ್
(41) ಬಂಧಿತ ವ್ಯಕ್ತಿ. ಈತ ತನ್ನ ಫೇಸ್ಬುಕ್ ಅಕೌಂಟ್ ನಲ್ಲಿ "ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ" ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ್ದ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು.
ಪೊಲೀಸರು ಮಾರ್ಚ್ 27ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm