ಬ್ರೇಕಿಂಗ್ ನ್ಯೂಸ್
29-03-26 10:36 pm HK News Staffer ಕ್ರೈಂ
ಬೆಳ್ತಂಗಡಿ, ಮಾರ್ಚ್ 29: ತಿಂಗಳ ಹಿಂದಷ್ಟೇ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದ ಯುವ ಉದ್ಯಮಿಯೊಬ್ಬ ಇತ್ತೀಚೆಗೆ ತಿಂಡಿಯ ಜೊತೆಗೆ ವಿಷ ಸೇವಿಸಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ನೆಲ್ಯಾಡಿ ನಿವಾಸಿ ಸುದೀಪ್ ರೈ(36) ಮೃತರು. ಇವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಿದ್ದರು. ಸುದೀಪ್ ರೈಗೆ ಕಳೆದ ಫೆ.17ರಂದು ಕಾರ್ಕಳ ತಾಲೂಕಿನ ಯುವತಿ ಜೊತೆಗೆ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿತ್ತು.
ಸುದೀಪ್ ಅವರು ಬೆಳ್ತಂಗಡಿಯಲ್ಲಿ ಎಸ್ಆರ್ ಎನ್ ಗ್ರೂಪ್ ಹೆಸರಲ್ಲಿ ಇಲೆಕ್ಟ್ರಾನಿಕ್ ಮತ್ತು ಸೋಲಾರ್ ಉದ್ಯಮ ನಡೆಸುತ್ತಿದ್ದರು. ಈ ನಡುವೆ, ಮಾರ್ಚ್ 17ರಂದು ಸುದೀಪ್ ತಿಂಡಿಯ ಜೊತೆಗೆ ವಿಷ ಸೇವಿಸಿದ್ದಾರೆ ಎನ್ನಲಾಗುತ್ತಿದ್ದು ಆನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಮಾರ್ಚ್ 29ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm