ಬ್ರೇಕಿಂಗ್ ನ್ಯೂಸ್
01-04-26 02:16 pm HK News Staffer ಕ್ರೈಂ
ಮಂಗಳೂರು, ಏ.1: ಫಲ್ಗುಣಿ ನದಿಗೆ ತೆಪ್ಪದಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರ ಪೈಕಿ ಇಬ್ಬರು ನೀರುಪಾಲಾದ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಕುಂಜತ್ ಬೈಲಿನಲ್ಲಿ ನಡೆದಿದೆ.
ಕುಂಜತ್ ಬೈಲ್ ನಿವಾಸಿಗಳಾದ ಗಣೇಶ (28) ಹಾಗೂ ರಾಯಲ್ (27) ಎಂಬವರು ದೋಣಿ ಮುಗುಚಿ ನೀರುಪಾಲಾದವರು.
ನಸುಕಿನ 1-30 ಗಂಟೆ ಸುಮಾರಿಗೆ ಮೀನು ಹಿಡಿಯಲೆಂದು ಸಣ್ಣ ದೋಣಿಯಲ್ಲಿ ತೆರಳಿದ್ದರು. ನದಿ ಮಧ್ಯದಲ್ಲಿದ್ದಾಗ ಮೂವರು ಕೂಡ ದೋಣಿ ಮಗುಚಿ ನೀರಿಗೆ ಬಿದ್ದಿದ್ದು ಈಜಲು ಬಾರದ ಗಣೇಶ್ (28) ಹಾಗೂ ರಾಯಲ್ (24) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನಿತೇಶ್ (29) ಎಂಬವರು ಈಜಿ ದಡ ಸೇರಿರುತ್ತಾರೆ. ನದಿಯಲ್ಲಿ ಮುಳುಗಿದ್ದ ವ್ಯಕ್ತಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯ ಮುಳುಗು ತಜ್ಞರು ಮಧ್ಯಾಹ್ನ ವೇಳೆಗೆ ಪತ್ತೆ ಮಾಡಿದ್ದು ಗಣೇಶ್ ಮೃತದೇಹ ಸಿಕ್ಕಿದೆ. ರಾಯಲ್ ಎಂಬಾತನ ಪತ್ತೆಗೆ ಶೋಧ ಕಾರ್ಯ ನಡೆದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm