ಬ್ರೇಕಿಂಗ್ ನ್ಯೂಸ್
01-04-26 02:16 pm HK News Staffer ಕ್ರೈಂ
ಮಂಗಳೂರು, ಏ.1: ಫಲ್ಗುಣಿ ನದಿಗೆ ತೆಪ್ಪದಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರ ಪೈಕಿ ಇಬ್ಬರು ನೀರುಪಾಲಾದ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಕುಂಜತ್ ಬೈಲಿನಲ್ಲಿ ನಡೆದಿದೆ.
ಕುಂಜತ್ ಬೈಲ್ ನಿವಾಸಿಗಳಾದ ಗಣೇಶ (28) ಹಾಗೂ ರಾಯಲ್ (27) ಎಂಬವರು ದೋಣಿ ಮುಗುಚಿ ನೀರುಪಾಲಾದವರು.
ನಸುಕಿನ 1-30 ಗಂಟೆ ಸುಮಾರಿಗೆ ಮೀನು ಹಿಡಿಯಲೆಂದು ಸಣ್ಣ ದೋಣಿಯಲ್ಲಿ ತೆರಳಿದ್ದರು. ನದಿ ಮಧ್ಯದಲ್ಲಿದ್ದಾಗ ಮೂವರು ಕೂಡ ದೋಣಿ ಮಗುಚಿ ನೀರಿಗೆ ಬಿದ್ದಿದ್ದು ಈಜಲು ಬಾರದ ಗಣೇಶ್ (28) ಹಾಗೂ ರಾಯಲ್ (24) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನಿತೇಶ್ (29) ಎಂಬವರು ಈಜಿ ದಡ ಸೇರಿರುತ್ತಾರೆ. ನದಿಯಲ್ಲಿ ಮುಳುಗಿದ್ದ ವ್ಯಕ್ತಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯ ಮುಳುಗು ತಜ್ಞರು ಮಧ್ಯಾಹ್ನ ವೇಳೆಗೆ ಪತ್ತೆ ಮಾಡಿದ್ದು ಗಣೇಶ್ ಮೃತದೇಹ ಸಿಕ್ಕಿದೆ. ರಾಯಲ್ ಎಂಬಾತನ ಪತ್ತೆಗೆ ಶೋಧ ಕಾರ್ಯ ನಡೆದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm