ಬ್ರೇಕಿಂಗ್ ನ್ಯೂಸ್
01-04-26 02:16 pm HK News Staffer ಕ್ರೈಂ
ಮಂಗಳೂರು, ಏ.1: ಫಲ್ಗುಣಿ ನದಿಗೆ ತೆಪ್ಪದಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರ ಪೈಕಿ ಇಬ್ಬರು ನೀರುಪಾಲಾದ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಕುಂಜತ್ ಬೈಲಿನಲ್ಲಿ ನಡೆದಿದೆ.
ಕುಂಜತ್ ಬೈಲ್ ನಿವಾಸಿಗಳಾದ ಗಣೇಶ (28) ಹಾಗೂ ರಾಯಲ್ (27) ಎಂಬವರು ದೋಣಿ ಮುಗುಚಿ ನೀರುಪಾಲಾದವರು.
ನಸುಕಿನ 1-30 ಗಂಟೆ ಸುಮಾರಿಗೆ ಮೀನು ಹಿಡಿಯಲೆಂದು ಸಣ್ಣ ದೋಣಿಯಲ್ಲಿ ತೆರಳಿದ್ದರು. ನದಿ ಮಧ್ಯದಲ್ಲಿದ್ದಾಗ ಮೂವರು ಕೂಡ ದೋಣಿ ಮಗುಚಿ ನೀರಿಗೆ ಬಿದ್ದಿದ್ದು ಈಜಲು ಬಾರದ ಗಣೇಶ್ (28) ಹಾಗೂ ರಾಯಲ್ (24) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನಿತೇಶ್ (29) ಎಂಬವರು ಈಜಿ ದಡ ಸೇರಿರುತ್ತಾರೆ. ನದಿಯಲ್ಲಿ ಮುಳುಗಿದ್ದ ವ್ಯಕ್ತಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯ ಮುಳುಗು ತಜ್ಞರು ಮಧ್ಯಾಹ್ನ ವೇಳೆಗೆ ಪತ್ತೆ ಮಾಡಿದ್ದು ಗಣೇಶ್ ಮೃತದೇಹ ಸಿಕ್ಕಿದೆ. ರಾಯಲ್ ಎಂಬಾತನ ಪತ್ತೆಗೆ ಶೋಧ ಕಾರ್ಯ ನಡೆದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm