ಬ್ರೇಕಿಂಗ್ ನ್ಯೂಸ್
01-04-26 02:54 pm HK News Staffer ಕ್ರೈಂ
ಮಂಗಳೂರು, ಏಪ್ರಿಲ್ 1: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿದ್ದು ಡಿಕ್ಕಿಯ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿ ಬಿದ್ದ ಘಟನೆಯ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂದು ಗುರುತಿಸಲಾಗಿದೆ.

ಭಾರತಿ ಅವರು ತನ್ನ ಮಗಳು ದೀಪಶ್ರೀ ಎಂಬವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕಲೆಂದು ಸಜಿಪಮೂಡಕ್ಕೆ ಬಂದಿದ್ದರು. ಈ ವೇಳೆ, ಮೆಲ್ಕಾರ್- ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಲು ಯತ್ನಿಸುತ್ತಿದ್ದಾಗ ಮೆಲ್ಕಾರ್ ಕಡೆಯಿಂದ ಮುಡಿಪುಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.
ಗಾಯಗೊಂಡ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂಟ್ವಾಳ ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮಹಿಳೆ ದೂರಕ್ಕೆ ಹಾರಿ ಬಿದ್ದಿದ್ದಾರೆ.
#Melkar: Woman flung nearly 10 feet after being hit by a speeding car while crossing the road at Dasaragudde. 🚗💥
— Headline Karnataka (@hknewsonline) April 1, 2026
48-year-old Bharathi from Boliyar sustained serious injuries; shocking CCTV visuals surface.
Case registered at Bantwal Traffic Police Station. pic.twitter.com/QCiPzMasjy
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm