ಬ್ರೇಕಿಂಗ್ ನ್ಯೂಸ್
04-04-26 11:32 am HK News Staffer ಕ್ರೈಂ
ಮಂಗಳೂರು, ಎಪ್ರಿಲ್ 4: ಮಂಗಳೂರಿನಲ್ಲಿ ಸೀ ಬ್ರೀಜ್ ಮ್ಯಾರಥಾನ್ ಇದೆಯೆಂಬ ಹೆಸರಿನಲ್ಲಿ ನಕಲಿ ಪೋಸ್ಟ್ ಒಂದನ್ನು ಜಾಲತಾಣದಲ್ಲಿ ಹರಿಯ ಬಿಡಲಾಗಿದ್ದು ಸೈಬರ್ ವಂಚಕರದ್ದೇ ಜಾಲ ಎನ್ನುವ ಶಂಕೆ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಬೆಳಗ್ಗೆ ಸೀ ಬ್ರೀಜ್ ಹೆಸರಲ್ಲಿ ಮ್ಯಾರಥಾನ್ ಇದೆಯೆಂದು ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ. 5 ಕಿಮೀ ಓಟಕ್ಕೆ 5 ಲಕ್ಷ ಬಹುಮಾನ, 10 ಕಿಮೀಗೆ 3.5 ಲಕ್ಷದ ಆಫರ್ ನೀಡಿದ್ದು 21 ಕಿಮೀ ಓಟಕ್ಕೆ 5 ಲಕ್ಷದ ಬಹುಮಾನ ಆಫರ್ ನೀಡಿರುವ ಬಗ್ಗೆ ತಿಳಿಸಲಾಗಿದೆ. ಮ್ಯಾರಥಾನಲ್ಲಿ ಪಾಲ್ಗೊಳ್ಳಲು ಮೊದಲೇ ರಿಜಿಸ್ಟರ್ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ. ಆದರೆ ಮಂಗಳೂರಿನಲ್ಲಿ ಅಂತಹ ಯಾವುದೇ ಮ್ಯಾರಥಾನ್ ಆಯೋಜಿಸಿರುವುದು ನಡೆದಿಲ್ಲ.
ಹೀಗಾಗಿ ಜಾಲತಾಣದಲ್ಲಿ ಫೇಕ್ ಪೋಸ್ಟರ್ ಕೊಟ್ಟು ಸೈಬರ್ ವಂಚನೆಗೆ ಗಾಳ ಹಾಕಿರುವ ಶಂಕೆಯಿದ್ದು ರಿಜಿಸ್ಟರ್ ಮಾಡಿದರೆ ಮೊಬೈಲ್ ಹ್ಯಾಕ್ ಆಗಿ ಹಣ ಕಳಕೊಳ್ತೀರಾ..! ಜಾಗ್ರತೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ವಾರ್ನಿಂಗ್ ನೀಡಿದ್ದಾರೆ. ಫೇಕ್ ಪೋಸ್ಟರ್ ಹಾಕಿ ಮೊಬೈಲ್ ಹ್ಯಾಕ್ ಮಾಡಿ ಹಣ ಕೀಳುವ ಪೋಸ್ಟರ್ ಇದೆಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಸದ್ಯ, ಮಂಗಳೂರಿನಲ್ಲಿ ಬಿಗ್ ಮ್ಯಾರಥಾನ್ ಇದೆಯೆಂಬ ಹೆಸರಲ್ಲಿ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ ಅದೇ ಮಾದರಿಯ ವಿಡಿಯೋ ಒಂದನ್ನು ಹರಿಯಬಿಡಲಾಗಿದ್ದು ಅದಕ್ಕೆ ಕಾಂತಾರ ಸಿನಿಮಾದ ಸಾಂಗನ್ನು ಹಿನ್ನೆಲೆಯಲ್ಲಿ ತೋರಿಸಿ ಕರಾವಳಿ ಜನರನ್ನು ಸತ್ಯವೆಂದು ನಂಬಿಸಿ ಯಾಮಾರಿಸುವ ರೀತಿ ಬಿಂಬಿಸಲಾಗಿದೆ. ಸೈಬರ್ ವಂಚಕರು ಈ ರೀತಿಯೂ ಜಾಲ ಬೀಸುತ್ತಿದ್ದಾರೆಯೇ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಅದರಲ್ಲಿ ಕೊಟ್ಟಿರುವ ನಂಬರಿಗೆ ಫೋನಾಯಿಸಿದರೆ ಹಿಂದಿಯಲ್ಲಿ ಮಾತನಾಡುವ ವ್ಯಕ್ತಿ ಕರೆ ಸ್ವೀಕರಿಸುತ್ತಿದ್ದು ರಿಜಿಸ್ಟರ್ ಮಾಡಿಕೊಳ್ಳಲು ಹೇಳುತ್ತಾನೆ. ಆದರೆ ರಿಜಿಸ್ಟರ್ ಮಾಡಿದರೆ ಮೊಬೈಲ್ ಹ್ಯಾಕ್ ಆಗುವ ಸಾಧ್ಯತೆ ಇದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm