ಬ್ರೇಕಿಂಗ್ ನ್ಯೂಸ್
04-04-26 11:32 am HK News Staffer ಕ್ರೈಂ
ಮಂಗಳೂರು, ಎಪ್ರಿಲ್ 4: ಮಂಗಳೂರಿನಲ್ಲಿ ಸೀ ಬ್ರೀಜ್ ಮ್ಯಾರಥಾನ್ ಇದೆಯೆಂಬ ಹೆಸರಿನಲ್ಲಿ ನಕಲಿ ಪೋಸ್ಟ್ ಒಂದನ್ನು ಜಾಲತಾಣದಲ್ಲಿ ಹರಿಯ ಬಿಡಲಾಗಿದ್ದು ಸೈಬರ್ ವಂಚಕರದ್ದೇ ಜಾಲ ಎನ್ನುವ ಶಂಕೆ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಬೆಳಗ್ಗೆ ಸೀ ಬ್ರೀಜ್ ಹೆಸರಲ್ಲಿ ಮ್ಯಾರಥಾನ್ ಇದೆಯೆಂದು ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ. 5 ಕಿಮೀ ಓಟಕ್ಕೆ 5 ಲಕ್ಷ ಬಹುಮಾನ, 10 ಕಿಮೀಗೆ 3.5 ಲಕ್ಷದ ಆಫರ್ ನೀಡಿದ್ದು 21 ಕಿಮೀ ಓಟಕ್ಕೆ 5 ಲಕ್ಷದ ಬಹುಮಾನ ಆಫರ್ ನೀಡಿರುವ ಬಗ್ಗೆ ತಿಳಿಸಲಾಗಿದೆ. ಮ್ಯಾರಥಾನಲ್ಲಿ ಪಾಲ್ಗೊಳ್ಳಲು ಮೊದಲೇ ರಿಜಿಸ್ಟರ್ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ. ಆದರೆ ಮಂಗಳೂರಿನಲ್ಲಿ ಅಂತಹ ಯಾವುದೇ ಮ್ಯಾರಥಾನ್ ಆಯೋಜಿಸಿರುವುದು ನಡೆದಿಲ್ಲ.
ಹೀಗಾಗಿ ಜಾಲತಾಣದಲ್ಲಿ ಫೇಕ್ ಪೋಸ್ಟರ್ ಕೊಟ್ಟು ಸೈಬರ್ ವಂಚನೆಗೆ ಗಾಳ ಹಾಕಿರುವ ಶಂಕೆಯಿದ್ದು ರಿಜಿಸ್ಟರ್ ಮಾಡಿದರೆ ಮೊಬೈಲ್ ಹ್ಯಾಕ್ ಆಗಿ ಹಣ ಕಳಕೊಳ್ತೀರಾ..! ಜಾಗ್ರತೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ವಾರ್ನಿಂಗ್ ನೀಡಿದ್ದಾರೆ. ಫೇಕ್ ಪೋಸ್ಟರ್ ಹಾಕಿ ಮೊಬೈಲ್ ಹ್ಯಾಕ್ ಮಾಡಿ ಹಣ ಕೀಳುವ ಪೋಸ್ಟರ್ ಇದೆಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಸದ್ಯ, ಮಂಗಳೂರಿನಲ್ಲಿ ಬಿಗ್ ಮ್ಯಾರಥಾನ್ ಇದೆಯೆಂಬ ಹೆಸರಲ್ಲಿ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ ಅದೇ ಮಾದರಿಯ ವಿಡಿಯೋ ಒಂದನ್ನು ಹರಿಯಬಿಡಲಾಗಿದ್ದು ಅದಕ್ಕೆ ಕಾಂತಾರ ಸಿನಿಮಾದ ಸಾಂಗನ್ನು ಹಿನ್ನೆಲೆಯಲ್ಲಿ ತೋರಿಸಿ ಕರಾವಳಿ ಜನರನ್ನು ಸತ್ಯವೆಂದು ನಂಬಿಸಿ ಯಾಮಾರಿಸುವ ರೀತಿ ಬಿಂಬಿಸಲಾಗಿದೆ. ಸೈಬರ್ ವಂಚಕರು ಈ ರೀತಿಯೂ ಜಾಲ ಬೀಸುತ್ತಿದ್ದಾರೆಯೇ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಅದರಲ್ಲಿ ಕೊಟ್ಟಿರುವ ನಂಬರಿಗೆ ಫೋನಾಯಿಸಿದರೆ ಹಿಂದಿಯಲ್ಲಿ ಮಾತನಾಡುವ ವ್ಯಕ್ತಿ ಕರೆ ಸ್ವೀಕರಿಸುತ್ತಿದ್ದು ರಿಜಿಸ್ಟರ್ ಮಾಡಿಕೊಳ್ಳಲು ಹೇಳುತ್ತಾನೆ. ಆದರೆ ರಿಜಿಸ್ಟರ್ ಮಾಡಿದರೆ ಮೊಬೈಲ್ ಹ್ಯಾಕ್ ಆಗುವ ಸಾಧ್ಯತೆ ಇದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am