ಬ್ರೇಕಿಂಗ್ ನ್ಯೂಸ್
14-04-26 11:52 am HK News Staffer ಕ್ರೈಂ
ಮಂಗಳೂರು ಏ. 14: ರೌಡಿ ಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅರ್ಷದ್, ಪುಚ್ಚೆ ನಿಸಾಕ್ ಮತ್ತು ಜುನೈದ್ ಬಂಧಿತರು.
ಪ್ರಕರಣದಲ್ಲಿ ಈ ಹಿಂದೆ 7 ಮಂದಿಯನ್ನು ಬಂಧಿಸಿದ್ದು , ಈಗ ಬಂಧಿತರ ಸಂಖ್ಯೆ 10 ಕ್ಕೇರಿದೆ. ಆರಿಫ್ ನನ್ನು ಮಾರ್ಚ್ 27 ರಂದು ತೊಕ್ಕೊಟ್ಟಿನಲ್ಲಿ ಕಾರು ಡಿಕ್ಕಿ ಹೊಡೆಸಿ ಹತ್ಯೆ ಮಾಡಿದ್ದರು. ಅದಕ್ಕೂ ಹಿಂದೆ ಫೆ.13 ರಂದು ಆರಿಫ್ ಎಂದಿನಂತೆ ಬೈಕಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದಾಗ ಹಿಂಬಾಲಿಸಿ ಬಂದಿದ್ದ ದುಷ್ಕರ್ಮಿಗಳು ಹತ್ಯೆಗೆ ಪ್ರಯತ್ನ ಪಟ್ಟಿದ್ದರು. ಆದರೆ ಅಂದು ಆರಿಫ್ ಹತ್ಯೆ ಸಾಧ್ಯವಾಗಿರಲಿಲ್ಲ. ಹತ್ಯೆಗೆ ಯತ್ನಿಸಿದವರನ್ನು ಈಗ ಬಂಧಿಸಲಾಗಿದೆ.
ಬಂಧಿತ ಅರ್ಷಾದ್ ಆರೋಪಿಗಳಿಗೆ ಶಸ್ತ್ರಾಸ್ತ್ರ, ಪೊಲೀಸರ ಸಂಚಾರದ ಮಾಹಿತಿ, ಸಾರಿಗೆ ಮತ್ತು ಹಣದ ವ್ಯವಸ್ಥೆ ಮಾಡಿಕೊಟ್ಟಿದ್ದ. ಪುಚ್ಚೆ ನಿಸಾಕ್, ಆರಿಫ್ ಮೇಲೆ ನಡೆದ ಕೊಲೆ ಯತ್ನದ ತಂಡದಲ್ಲಿ ಭಾಗಿಯಾಗಿದ್ದ. ಅಲ್ಲದೆ, 2022 ರಲ್ಲಿ ನಡೆದ ದಾಳಿಯಲ್ಲೂ ಈತ ಶಾಮೀಲಾಗಿದ್ದನು. ಜುನೈದ್ ಆರೋಪಿಗಳಿಗೆ ವಾಹನವನ್ನು ಒದಗಿಸಿದ್ದಲ್ಲದೆ, ಕೊಲೆ ಯತ್ನದ ಸಂಚಿನಲ್ಲಿ ಭಾಗವಾಗಿದ್ದ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am