ಬ್ರೇಕಿಂಗ್ ನ್ಯೂಸ್
16-04-26 12:35 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 16: ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವೃದ್ಧ ತಾಯಿಯನ್ನು ಬಹುಮಹಡಿ ಕಟ್ಟಡದ ಮೇಲಿನಿಂದ ತಳ್ಳಿ ಕೊಲೆ ಮಾಡಿರುವ ಕರುಣಾಜನಕ ಘಟನೆ ರಾಜರಾಜೇಶ್ವರಿ ನಗರದ ಬೆಮಲ್ ಲೇಔಟ್ನಲ್ಲಿ ಬುಧವಾರ ನಡೆದಿದೆ.
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಳಲುತ್ತಿದ್ದ ಸಾವಿತ್ರಮ್ಮ (72) ಎಂಬವರನ್ನು ನಾಲ್ಕು ವರ್ಷಗಳಿಂದ ನೋಡಿಕೊಂಡಿದ್ದ ಮಗನೇ ಬೇಸತ್ತು ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಮಗ ವೆಂಕಟೇಶ್ (42) ನನ್ನು ಆರ್ಆರ್ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಹಾಸಿಗೆ ಹಿಡಿದಿದ್ದ ಅವರಿಗೆ ಮಗ ವೆಂಕಟೇಶ್ ಆರೈಕೆ ಮಾಡುತ್ತಿದ್ದ.
ಪ್ರಾಥಮಿಕ ತನಿಖೆಯ ಪ್ರಕಾರ, ಬುಧವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೆಂಕಟೇಶ್ ತನ್ನ ತಾಯಿಯನ್ನು ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ತಳ್ಳಿದ್ದಾನೆ. ತೀವ್ರ ರಕ್ತಸ್ರಾವದಿಂದ ಸಾವಿತ್ರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಚಾರಣೆಯ ವೇಳೆ ಆರೋಪಿ ವೆಂಕಟೇಶ್, “ತಾಯಿ ಪಡುತ್ತಿದ್ದ ದೈಹಿಕ ನೋವು ಮತ್ತು ನರಕಯಾತನೆಯನ್ನು ನೋಡಲು ಸಾಧ್ಯವಾಗದೆ, ಅವರಿಗೆ ಈ ಅವಸ್ಥೆಯಿಂದ ಮುಕ್ತಿ ನೀಡಲು ಈ ಕೃತ್ಯ ಎಸಗಿದ್ದೇನೆ” ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.
ಘಟನಾ ಸ್ಥಳಕ್ಕೆ ಆರ್ಆರ್ ನಗರ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಆರೋಪಿ ವೆಂಕಟೇಶ್ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ ಪ್ರಕರಣ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm