ಬ್ರೇಕಿಂಗ್ ನ್ಯೂಸ್
04-01-21 04:53 pm Mangalore Correspondent ಕ್ರೈಂ
ಮಂಗಳೂರು, ಜ.4 : ಬ್ಯಾಂಕ್ ಖಾತೆದಾರರ ಗಮನಕ್ಕೆ ಬಾರದಂತೆ ಖಾತೆಯಿಂದ ಹಣ ದೋಚಿದ ಎರಡು ಪ್ರಕರಣಗಳು ನಗರದ ಸೈಬರ್ ಠಾಣೆಯಲ್ಲಿ ದಾಖಲಾಗಿದೆ.
ನಗರದ ಲಾಲ್ ಬಾಗ್ ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಹ್ಯಾಕರ್ಸ್, ಅವರಿಗೆ ತಿಳಿಯದಂತೆ ಹಂತ ಹಂತವಾಗಿ ಒಟ್ಟು 90,600 ರೂ. ನಗದು ಲಪಟಾಯಿಸಿದ್ದಾರೆ. ಜ.1ರಂದು ಬೆಳಗ್ಗೆ 8 ರಿಂದ 8.15ರ ಒಳಗೆ ಬ್ಯಾಂಕ್ ಖಾತೆಯಿಂದ ಹಣ ದೋಚಲಾಗಿದೆ. ಹಣ ಕಳಕೊಂಡ ವ್ಯಕ್ತಿ ಬಳಿಕ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕೆನರಾ ಬ್ಯಾಂಕ್ ಕಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ವ್ಯಕ್ತಿಯೂ ಇದೇ ರೀತಿ ಹಣ ಕಳಕೊಂಡಿದ್ದಾರೆ. ಬ್ಯಾಂಕ್ ಖಾತೆಯಿಂದ ಜ.1ರಂದು ರಾತ್ರಿ 8.15 ರಿಂದ ಜ.2ರ ಬೆಳಗ್ಗೆ 8.15ರ ಮಧ್ಯೆ ಒಟ್ಟು 80 ಸಾವಿರ ರೂ. ನಗದು ಅಪಹರಿಸಲಾಗಿದೆ.
ಬ್ಯಾಂಕ್ ಖಾತೆಯಿಂದ ಹಣ ದೋಚಿರುವುದು ಖಾತೆದಾರರ ಗಮನಕ್ಕೆ ಬರುತ್ತಿದ್ದಂತೆ, ಅವರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊಸ ರೀತಿಯ ಖದೀಮ ಕೃತ್ಯ ಇದಾಗಿದ್ದು ಹಣ ಕಳಕೊಂಡವರು ಅಚ್ಚರಿಗೆ ಒಳಗಾಗಿದ್ದಾರೆ.
Online Fraud Hackers have Hacked Money from Two Bank accounts at different places in Mangalore. A case has been registered at the cybercrime police station in Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm