ಬ್ರೇಕಿಂಗ್ ನ್ಯೂಸ್
 
            
                        04-01-21 04:53 pm Mangalore Correspondent ಕ್ರೈಂ
 
            ಮಂಗಳೂರು, ಜ.4 : ಬ್ಯಾಂಕ್ ಖಾತೆದಾರರ ಗಮನಕ್ಕೆ ಬಾರದಂತೆ ಖಾತೆಯಿಂದ ಹಣ ದೋಚಿದ ಎರಡು ಪ್ರಕರಣಗಳು ನಗರದ ಸೈಬರ್ ಠಾಣೆಯಲ್ಲಿ ದಾಖಲಾಗಿದೆ.
ನಗರದ ಲಾಲ್ ಬಾಗ್ ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಹ್ಯಾಕರ್ಸ್, ಅವರಿಗೆ ತಿಳಿಯದಂತೆ ಹಂತ ಹಂತವಾಗಿ ಒಟ್ಟು 90,600 ರೂ. ನಗದು ಲಪಟಾಯಿಸಿದ್ದಾರೆ. ಜ.1ರಂದು ಬೆಳಗ್ಗೆ 8 ರಿಂದ 8.15ರ ಒಳಗೆ ಬ್ಯಾಂಕ್ ಖಾತೆಯಿಂದ ಹಣ ದೋಚಲಾಗಿದೆ. ಹಣ ಕಳಕೊಂಡ ವ್ಯಕ್ತಿ ಬಳಿಕ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕೆನರಾ ಬ್ಯಾಂಕ್ ಕಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ವ್ಯಕ್ತಿಯೂ ಇದೇ ರೀತಿ ಹಣ ಕಳಕೊಂಡಿದ್ದಾರೆ. ಬ್ಯಾಂಕ್ ಖಾತೆಯಿಂದ ಜ.1ರಂದು ರಾತ್ರಿ 8.15 ರಿಂದ ಜ.2ರ ಬೆಳಗ್ಗೆ 8.15ರ ಮಧ್ಯೆ ಒಟ್ಟು 80 ಸಾವಿರ ರೂ. ನಗದು ಅಪಹರಿಸಲಾಗಿದೆ.
ಬ್ಯಾಂಕ್ ಖಾತೆಯಿಂದ ಹಣ ದೋಚಿರುವುದು ಖಾತೆದಾರರ ಗಮನಕ್ಕೆ ಬರುತ್ತಿದ್ದಂತೆ, ಅವರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊಸ ರೀತಿಯ ಖದೀಮ ಕೃತ್ಯ ಇದಾಗಿದ್ದು ಹಣ ಕಳಕೊಂಡವರು ಅಚ್ಚರಿಗೆ ಒಳಗಾಗಿದ್ದಾರೆ.
 
            
            
            Online Fraud Hackers have Hacked Money from Two Bank accounts at different places in Mangalore. A case has been registered at the cybercrime police station in Mangalore.
 
    
            
             29-10-25 09:12 pm
                        
            
                  
                Bangalore Correspondent    
            
                    
 
    ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
 
    ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
 
    ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
 
    ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
 
    
            
             28-10-25 10:23 pm
                        
            
                  
                HK News Desk    
            
                    
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
 
    
            
             29-10-25 10:47 pm
                        
            
                  
                Mangalore Correspondent    
            
                    
 
    ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
 
    ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
 
    ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
 
    Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm