ಬ್ರೇಕಿಂಗ್ ನ್ಯೂಸ್
04-01-21 04:53 pm Mangalore Correspondent ಕ್ರೈಂ
ಮಂಗಳೂರು, ಜ.4 : ಬ್ಯಾಂಕ್ ಖಾತೆದಾರರ ಗಮನಕ್ಕೆ ಬಾರದಂತೆ ಖಾತೆಯಿಂದ ಹಣ ದೋಚಿದ ಎರಡು ಪ್ರಕರಣಗಳು ನಗರದ ಸೈಬರ್ ಠಾಣೆಯಲ್ಲಿ ದಾಖಲಾಗಿದೆ.
ನಗರದ ಲಾಲ್ ಬಾಗ್ ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಹ್ಯಾಕರ್ಸ್, ಅವರಿಗೆ ತಿಳಿಯದಂತೆ ಹಂತ ಹಂತವಾಗಿ ಒಟ್ಟು 90,600 ರೂ. ನಗದು ಲಪಟಾಯಿಸಿದ್ದಾರೆ. ಜ.1ರಂದು ಬೆಳಗ್ಗೆ 8 ರಿಂದ 8.15ರ ಒಳಗೆ ಬ್ಯಾಂಕ್ ಖಾತೆಯಿಂದ ಹಣ ದೋಚಲಾಗಿದೆ. ಹಣ ಕಳಕೊಂಡ ವ್ಯಕ್ತಿ ಬಳಿಕ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕೆನರಾ ಬ್ಯಾಂಕ್ ಕಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ವ್ಯಕ್ತಿಯೂ ಇದೇ ರೀತಿ ಹಣ ಕಳಕೊಂಡಿದ್ದಾರೆ. ಬ್ಯಾಂಕ್ ಖಾತೆಯಿಂದ ಜ.1ರಂದು ರಾತ್ರಿ 8.15 ರಿಂದ ಜ.2ರ ಬೆಳಗ್ಗೆ 8.15ರ ಮಧ್ಯೆ ಒಟ್ಟು 80 ಸಾವಿರ ರೂ. ನಗದು ಅಪಹರಿಸಲಾಗಿದೆ.
ಬ್ಯಾಂಕ್ ಖಾತೆಯಿಂದ ಹಣ ದೋಚಿರುವುದು ಖಾತೆದಾರರ ಗಮನಕ್ಕೆ ಬರುತ್ತಿದ್ದಂತೆ, ಅವರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊಸ ರೀತಿಯ ಖದೀಮ ಕೃತ್ಯ ಇದಾಗಿದ್ದು ಹಣ ಕಳಕೊಂಡವರು ಅಚ್ಚರಿಗೆ ಒಳಗಾಗಿದ್ದಾರೆ.
Online Fraud Hackers have Hacked Money from Two Bank accounts at different places in Mangalore. A case has been registered at the cybercrime police station in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am