ಬ್ರೇಕಿಂಗ್ ನ್ಯೂಸ್
19-04-26 02:24 pm HK News Staffer ಕ್ರೈಂ
ಹಾಸನ, 19: ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕೈದಿಯೊಬ್ಬನನ್ನು ಬರೋಬ್ಬರಿ 15 ವರ್ಷದ ನಂತರ ಹಾಸನ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.
ಸಕಲೇಶಪುರ ತಾಲ್ಲೂಕು ನಲ್ಲುಲ್ಲಿ ಗ್ರಾಮದ ನಿವಾಸಿ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಜೈಲಿನಿಂದ ತಪ್ಪಿಸಿಕೊಂಡು ಹೆಸರು ಬದಲಿಸುತ್ತ ಓಡಾಡಿಕೊಂಡಿದ್ದ ಆರೋಪಿ. ಸಿಆರ್ ನಂ 45/2011 u/s 376, 307, 394 r/w 34 ipc ಅಡಿ ಬಂಧಿಯಾಗಿದ್ದ ಆರೋಪಿ ಚನ್ನಕೇಶವ, 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ.
ಮುಂಬೈ, ಗೋವಾ ಸೇರಿದಂತೆ ವಿವಿಧ ನಗರಗಳಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಹಾಸನ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಹಾಸನ ಎಸ್ಪಿ ಶುಭಾನ್ವಿತಾ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರವಿ ಕಬ್ಬತ್ತಿ, ಸೋಮಶೇಖರ, ಬಸವರಾಜು ಕಾರ್ಯಾಚರಣೆ ಕೈಗೊಂಡಿದ್ದರು. ಗೋವಾದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm