ಬ್ರೇಕಿಂಗ್ ನ್ಯೂಸ್
19-04-26 02:24 pm HK News Staffer ಕ್ರೈಂ
ಹಾಸನ, 19: ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕೈದಿಯೊಬ್ಬನನ್ನು ಬರೋಬ್ಬರಿ 15 ವರ್ಷದ ನಂತರ ಹಾಸನ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.
ಸಕಲೇಶಪುರ ತಾಲ್ಲೂಕು ನಲ್ಲುಲ್ಲಿ ಗ್ರಾಮದ ನಿವಾಸಿ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಜೈಲಿನಿಂದ ತಪ್ಪಿಸಿಕೊಂಡು ಹೆಸರು ಬದಲಿಸುತ್ತ ಓಡಾಡಿಕೊಂಡಿದ್ದ ಆರೋಪಿ. ಸಿಆರ್ ನಂ 45/2011 u/s 376, 307, 394 r/w 34 ipc ಅಡಿ ಬಂಧಿಯಾಗಿದ್ದ ಆರೋಪಿ ಚನ್ನಕೇಶವ, 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ.
ಮುಂಬೈ, ಗೋವಾ ಸೇರಿದಂತೆ ವಿವಿಧ ನಗರಗಳಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಹಾಸನ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಹಾಸನ ಎಸ್ಪಿ ಶುಭಾನ್ವಿತಾ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರವಿ ಕಬ್ಬತ್ತಿ, ಸೋಮಶೇಖರ, ಬಸವರಾಜು ಕಾರ್ಯಾಚರಣೆ ಕೈಗೊಂಡಿದ್ದರು. ಗೋವಾದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಗ ಆರೋಪಿಯನ್ನು ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm