ಬ್ರೇಕಿಂಗ್ ನ್ಯೂಸ್
20-04-26 09:35 pm HK News Staffer ಕ್ರೈಂ
ಬೀದರ್, ಎಪ್ರಿಲ್ 20: ಬಿರು ಬಿಸಿಲಿನ ಝಳಕ್ಕೆ ಬೀದರ್ನಲ್ಲಿ 20 ವರ್ಷದ ಯುವಕನೊಬ್ಬ ಬಲಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ತಾಳಲಾರದೇ ಉತ್ತರ ಪ್ರದೇಶ ಮೂಲದ ಮಹ್ಮದ್ (20) ಎಂಬ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಕಮಲಾನಗರ ಪಟ್ಟಣದಲ್ಲಿ ಎಪ್ರಿಲ್ 14ರಂದು ಘಟನೆ ನಡೆದಿದೆ. ಡಿಗ್ಗಿ - ಕಮಲಾನಗರ ರಸ್ತೆ ಮಧ್ಯೆ ಬಿರು ಬಿಸಿಲಿಗೆ ತಲೆಯೊಡ್ಡಿ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಅಲ್ಲಾಪುರೆ, ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುಪಿ ಮೂಲದ ಮಿರ್ಜಾಪುರ ಪಲ್ಲಾದ ನಿವಾಸಿಯಾಗಿದ್ದು ನಡೆದುಕೊಂಡು ಹೋಗುವಾಗ ತಲೆ ಸುಸ್ತು ಬರುತ್ತಿದೆ ಎಂದು ದಾರಿಯಲ್ಲಿದ್ದ ಮೆಕ್ಯಾನಿಕ್ ಅಂಗಡಿಯಲ್ಲಿ ನೀರು ಕೇಳಿ ಕುಡಿದಿದ್ದ. ಚಕ್ಕರ್ ಬರುತ್ತಿದೆ ಎಂದು ಕೆಲಹೊತ್ತು ವಿಶ್ರಾಂತಿ ಪಡೆದು, ನಂತರ ಡಿಗ್ಗಿ ಗ್ರಾಮದ ಕಡೆ ನಡೆದು ತೆರಳಿದ್ದ. ಮೃತ ಯುವಕನ ತಂದೆ ಲಯಿಕ್ ಅಹ್ಮದ್ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಎಪ್ರಿಲ್ 12ರಂದು ಕಮಲಾನಗರ ಪಟ್ಟಣಕ್ಕೆ ಬಂದಿದ್ದ. 14ರಂದು ತರಕಾರಿ ತರಲೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದು, 15ರಂದು ರಸ್ತೆ ಬದಿ ಬಿದ್ದು ಶವವಾಗಿ ಪತ್ತೆಯಾಗಿದ್ದಾನೆ. ಬೀದರಿನಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ಜನಸಾಮಾನ್ಯರು ಹೊರಕ್ಕೆ ಬರಲಾಗದ ಸ್ಥಿತಿಗೆ ತಲುಪಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am