ಬ್ರೇಕಿಂಗ್ ನ್ಯೂಸ್
22-04-26 02:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರು ನಗರದ ಕೆಲವು ಭಾಗಗಳಲ್ಲಿ ಮಿಂಚು, ಸಿಡಿಲಿನ ಆರ್ಭಟದೊಂದಿಗೆ ಗಾಳಿ ಮಳೆಯಾಗಿದ್ದು ಕೆಲವೆಡೆ ಅವಾಂತರ ಸಂಭವಿಸಿದೆ.
ನಗರದ ಅತ್ತಾವರ ಪ್ರದೇಶದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ಕಂಪೌಂಡ್ ಗೋಡೆ ಕುಸಿದು ಅಲ್ಲಿಯೇ ನಿಲ್ಲಿಸಿದ್ದ 5ಕ್ಕೂ ಹೆಚ್ಚು ಕಾರುಗಳ ಮೇಲೆ ಕಲ್ಲುಗಳು ಬಿದ್ದು ಜಖಂಗೊಂಡಿವೆ. ದೇವಸ್ಥಾನದಲ್ಲಿ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದರಿಂದ ಗೋಡೆ ಪಕ್ಕದಲ್ಲಿ ಸ್ಥಳೀಯರು ತಮ್ಮ ಕಾರುಗಳನ್ನು ಪಾರ್ಕ್ ಮಾಡಿದ್ದರು. ಬೇಸಗೆಯ ಒಂದೇ ಮಳೆಯಲ್ಲಿ ತಡೆಗೋಡೆ ಕುಸಿದಿದ್ದು ಕಲ್ಲಿನ ಸಮೇತ ಪಾರ್ಕಿಂಗ್ ಪ್ರದೇಶಕ್ಕೆ ಬಿದ್ದಿದೆ. ಏಕಾಏಕಿ ನಡೆದಿರುವ ಘಟನೆಯಿಂದಾಗಿ ಕಾರಿನ ಮಾಲೀಕರು ಸಂಕಷ್ಟಕ್ಕೀಡಾಗಿದ್ದಾರೆ.




ಇದೇ ವೇಳೆ, ಗಾಳಿ ಮಳೆಗೆ ಬೃಹತ್ ಅಶ್ವತ್ಥ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆ ಭಾಗಶಃ ಹಾನಿಯಾದ ಘಟನೆ ನಗರದ ರಥಬೀದಿ ಬಳಿಯ ಬಸವನಗುಡಿ ಮಠದ ಬಳಿಯಲ್ಲಿ ನಡೆದಿದೆ. ಮನೆಗೆ ಹಾನಿಯಾಗಿದ್ದು ಹಂಚಿನ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ 80 ವರ್ಷದ ಇಬ್ಬರು ವೃದ್ಧರು ಸಹಿತ ಐದಾರು ಜನ ಅಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವರಿಗೆ ಸೇರಿದ ಮನೆ ಇದಾಗಿದೆ.
ಬುಧವಾರ ನಸುಕಿನಲ್ಲಿ ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಸಿಡಿಲಿನ ಆರ್ಭಟ ಮಾತ್ರ ಎಲ್ಲೆಡೆ ಇತ್ತು. ಕದ್ರಿ, ಉರ್ವಾ ಭಾಗದಲ್ಲಿ ಮಳೆಯಾಗಿದ್ದರೆ ಶಕ್ತಿನಗರ ಭಾಗದಲ್ಲಿ ಮಳೆಯಾಗಿಲ್ಲ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am