ಬ್ರೇಕಿಂಗ್ ನ್ಯೂಸ್
22-04-26 04:02 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ಕ್ಷುಲ್ಲಕ್ಕ ಕಾರಣಕ್ಕೆ ನೆರೆಕರೆ ಮನೆಯವರು ತಲವಾರು, ದೊಣ್ಣೆ ಹಿಡಿದು ಮಾರಾಮಾರಿ ನಡೆಸಿದ ಘಟನೆ ನಗರದ ಬಂದರು ಠಾಣೆ ವ್ಯಾಪ್ತಿಯ ಬಜಿಲಕರಿಯದಲ್ಲಿ ನಡೆದಿದೆ.
ತಲವಾರು, ರಾಡು, ಕಲ್ಲುಗಳನ್ನು ಹಿಡಿದು ಪರಸ್ಪರ ಹಲ್ಲೆ, ಬೀದಿ ಜಗಳ ಮಾಡಿದ್ದಾರೆ. ಘಟನೆಯ ವಿಡಿಯೋವನ್ನು ಅವರೇ ಮಾಡಿಕೊಂಡಿದ್ದು ಜಾಲತಾಣದಲ್ಲಿ ಲೀಕ್ ಆಗಿದೆ. ಘಟನೆ ಸಂಬಂಧಿಸಿ ಬಂದರು ಠಾಣೆಯಲ್ಲಿ ಎರಡೂ ಕುಟುಂಬಗಳು ಪರಸ್ಪರ ದೂರು ನೀಡಿದ್ದಾರೆ. ಪರಸ್ಪರ ಜೀವ ಬೆದರಿಕೆ ಒಡ್ಡಿದ ಬಗ್ಗೆ ಕುಟುಂಬ ಸದಸ್ಯರು ಆರೋಪ ಮಾಡಿದ್ದಾರೆ.


ಘಟನೆಯಲ್ಲಿ ಮಹಿಳೆ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅನಿತಾ (51) ಎಂಬವರು ನೀಡಿದ ದೂರಿನ ಮೇರೆಗೆ ಮಹೇಶ್ ಶೆಟ್ಟಿ, ಪ್ರೀತಂ ಶೆಟ್ಟಿ, ಮನೀಶ್ ಶೆಟ್ಟಿ, ಜಿತೇಶ್ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. ಸುನಿತಾ ಶೆಟ್ಟಿ ಎಂಬವರು ನೀಡಿದ ದೂರಿನಂತೆ ತೇಜಸ್, ಲೋಕೇಶ್, ಅನಿತಾ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. BNS 115 (2), 118(1), 351(3) ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಾಂಜಾ ವಹಿವಾಟು, ಹಣಕಾಸು ವಿಷಯದಲ್ಲಿ ವೈರತ್ವ ಬೆಳೆದು ಹಾಡಹಗಲೇ ತಲವಾರು ಹಿಡಿದು ಬೀದಿ ರಂಪ ಮಾಡಿದ್ದಾರೆ ಎನ್ನಲಾಗುತ್ತಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm